ಈಶ್ವರಪ್ಪಗೆ ವಿಧಾನಸಭಾ ಚುನಾವಣೆಯಲ್ಲಿ ಅನ್ಯಾಯವಾಗಿತ್ತು, ಈಗಲಾದರೂ ಟಿಕೆಟ್ ಕೊಡಬೇಕಿತ್ತು: ಎಂಪಿ ರೇಣುಕಾಚಾರ್ಯ

ತಮ್ಮ ವಿಷಯದಲ್ಲಿ ಮಾತಾಡಿದ ಅವರು, ದಾವಣಗೆರೆ ಟಿಕೆಟ್ ಬದಲಾವಣೆ ಕುರಿತು ತಮ್ಮ ನಿಲುವು ಸ್ಪಷ್ಟಪಡಿಸಿಯಾಗಿದೆ, ನಮ್ಮನ್ನು ಭಿನ್ನಮತೀಯರು, ರೆಬೆಲ್ ಗಳು ಎಂದು ಕರೆಯಲಾಗುತ್ತಿದೆ, ಅದ್ಯಾವುದೂ ನಾವಲ್ಲ, ಒಂದು ಗೌಪ್ಯ ಸ್ಥಳದಲ್ಲಿ ಸಭೆ ಸೇರಿ ನಾವೆಲ್ಲ ಒಂದು ನಿರ್ಣಯಕ್ಕೆ ಬರುತ್ತೇವೆ, ನಮ್ಮ ನಿರ್ಣಯವನ್ನು ಮಾಧ್ಯಮದವರಿಗೂ ತಿಳಿಸಲ್ಲ ಎಂದರು.

ಈಶ್ವರಪ್ಪಗೆ ವಿಧಾನಸಭಾ ಚುನಾವಣೆಯಲ್ಲಿ ಅನ್ಯಾಯವಾಗಿತ್ತು, ಈಗಲಾದರೂ ಟಿಕೆಟ್ ಕೊಡಬೇಕಿತ್ತು: ಎಂಪಿ ರೇಣುಕಾಚಾರ್ಯ
|

Updated on: Mar 21, 2024 | 10:42 AM

ದಾವಣಗೆರೆ: ಲೋಕಸಭಾ ಚುನಾವಣೆಗೆ ಬಿಜೆಪಿಯ ಟಿಕೆಟ್ ವಂಚಿತರನ್ನು ಸಮಾನಮನಸ್ಕ ನೊಂದಜೀವಿಗಳು ಅನ್ನಲಡ್ಡಿಯಿಲ್ಲ. ಮಾಜಿ ಶಾಸಕ ಮತ್ತು ದಾವಣಗೆರೆ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂಪಿ ರೇಣುಕಾಚಾರ್ಯ (MP Renukacharya) ಮಾತು ಕೇಳಿದರೆ ಹಾಗನ್ನಿಸುತ್ತದೆ. ಇವತ್ತು ತಮ್ಮ ಬೆಂಬಲಿಗರೊಂದಿಗೆ ಮಾಧ್ಯಮಗಳೊಂದಿಗೆ ಮಾತಾಡುವಾಗ ಅವರು ತನ್ನಂತೆಯೇ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಬಂಡಾಯವೆದ್ದಿರುವ ಕೆಎಸ್ ಈಶ್ವರಪ್ಪ (KS Eshwarappa) ಬಗ್ಗೆ ಬಹಳ ಸಾಫ್ಟ್ ಆಗಿ ಮತ್ತು ಪರವಾಗಿ ಮಾತಾಡಿದರು. ವಿಧಾನಸಭಾ ಚುನಾವಣೆಯಲ್ಲಿ (Assembly polls) ಟಿಕೆಟ್ ಸಿಗದಿದ್ದಾಗ ಅವರು ಅದನ್ನು ಕ್ರೀಡಾಮನೋಭಾವದಿಂದ ಸ್ವೀಕರಿಸಿದರು. ಆದರೆ, ಲೋಕಸಭಾ ಚುನಾವಣೆಯಲ್ಲೂ ಅವರಿಗೆ ಅನ್ಯಾಯವಾಗಿದೆ. ಅವರಿಗೆ ಟಿಕೆಟ್ ಕೊಡಬೇಕಿತ್ತು ಎಂದು ರೇಣುಕಾಚಾರ್ಯ ಹೇಳಿದರು. ತಮ್ಮ ವಿಷಯದಲ್ಲಿ ಮಾತಾಡಿದ ಅವರು, ದಾವಣಗೆರೆ ಟಿಕೆಟ್ ಬದಲಾವಣೆ ಕುರಿತು ತಮ್ಮ ನಿಲುವು ಸ್ಪಷ್ಟಪಡಿಸಿಯಾಗಿದೆ, ನಮ್ಮನ್ನು ಭಿನ್ನಮತೀಯರು, ರೆಬೆಲ್ ಗಳು ಎಂದು ಕರೆಯಲಾಗುತ್ತಿದೆ, ಅದ್ಯಾವುದೂ ನಾವಲ್ಲ, ಒಂದು ಗೌಪ್ಯ ಸ್ಥಳದಲ್ಲಿ ಸಭೆ ಸೇರಿ ನಾವೆಲ್ಲ ಒಂದು ನಿರ್ಣಯಕ್ಕೆ ಬರುತ್ತೇವೆ, ನಮ್ಮ ನಿರ್ಣಯವನ್ನು ಮಾಧ್ಯಮದವರಿಗೂ ತಿಳಿಸಲ್ಲ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರದಿಂದ ಹಿಂತೆಗೆಯುವ ಮಾತೇ ಇಲ್ಲ: ಕೆಎಸ್ ಈಶ್ವರಪ್ಪ, ಬಿಜೆಪಿ ನಾಯಕ

 

Follow us
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ