AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಅಬ್ಬಬ್ಬಾ., ಕಾಡೆಮ್ಮೆಯನ್ನು ಅಟ್ಟಿಸಿಕೊಂಡು ಬಂದ ಹುಲಿರಾಯ, ಎದೆ ಝಲ್ ಎನ್ನುವ ವಿಡಿಯೋ ವೈರಲ್

ಬೇಟೆಗಾಗಿ ಹುಲಿಯೊಂದು ಕಾಡೆಮ್ಮೆಯನ್ನು ಬೆನ್ನಟ್ಟಿದ್ದು ನಡುಕ ಹುಟ್ಟಿಸುವ ಅಪರೂಪದ ಚೇಸಿಂಗ್ ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.

ಆಯೇಷಾ ಬಾನು
|

Updated on:Apr 04, 2023 | 8:15 AM

Share

ಮೈಸೂರು: ಒಂದು ಕ್ಷಣ ಎದೆ ಧಗ್ ಎನ್ನುವ ದೃಶ್ಯ. ಸಾಮಾನ್ಯವಾಗಿ ಸಫಾರಿಗೆ ಹೋಗುವವರಿಗೆ ಹುಲಿ, ಆನೆ, ಸಿಂಹ ಸೇರಿದಂತೆ ಕಾಡು ಪ್ರಾಣಿಗಳನ್ನು ಹತ್ತಿರದಿಂದ ನೋಡುವ ಚಾನ್ಸ್ ಸಿಗುತ್ತೆ. ಹಾಗೂ ಕೆಲವೊಮ್ಮೆ ಆ ಪ್ರಾಣಿಗಳು ಅಟ್ಟಾಡಿಸಿಕೊಂಡು ಬರುವುದು, ಅಥವಾ ಭೇಟೆಗಾಗಿ ಮತ್ತೊಂದು ಪ್ರಾಣಿಯನ್ನು ಕೊಲ್ಲುವುದನ್ನು ಪ್ರವಾಸಿಗರು ನೋಡಿರುತ್ತಾರೆ. ಅದೇ ರೀತಿ ಸಫಾರಿಗೆ ಹೋಗಿದ್ದ ಮಂದಿಗೆ ಹುಲಿ ಕಾಡೆಮ್ಮೆಯನ್ನು ಚೇಸ್ ಮಾಡಿದ ಭಯಾನಕ ದೃಶ್ಯ ಹತ್ತಿರದಿಂದ ನೋಡುವ ಅವಕಾಶ ಸಿಕ್ಕಿದೆ. ಕಾಡೆಮ್ಮೆಯನ್ನು ಅಟ್ಟಿಸಿಕೊಂಡು ಬಂದ ಹುಲಿಯ ನೋಡಿ ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ.

ಬೇಟೆಗಾಗಿ ಹುಲಿಯೊಂದು ಕಾಡೆಮ್ಮೆಯನ್ನು ಬೆನ್ನಟ್ಟಿದ್ದು ನಡುಕ ಹುಟ್ಟಿಸುವ ಅಪರೂಪದ ಚೇಸಿಂಗ್ ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಮೈಸೂರು ಜಿಲ್ಲೆ ಹೆಚ್​ಡಿ ಕೋಟೆ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಾಡಿನಿಂದ ಸಫಾರಿ ರಸ್ತೆವರೆಗೂ ಹುಲಿ ಕಾಡೆಮ್ಮೆಯನ್ನು ಬೆನ್ನಟ್ಟಿ ಬಂದಿದೆ. ಆದ್ರೆ ಕ್ರೂರ ಮೃಗದ ಕೈಗೆ ಸಿಗದೆ ಚಾಕಚಕ್ಯತೆಯಿಂದ ಕಾಡೆಮ್ಮೆ ತಪ್ಪಿಸಿಕೊಂಡು ಜೀವ ಉಳಿಸಿಕೊಂಡಿದೆ. ಬೇಟೆ ಸಿಗದ ಹುಲಿ ನಿರಾಶೆಯಿಂದ ಕಾಡಿಗೆ ಮರಳಿದೆ. ಸಫಾರಿಗೆ ಹೋದವರ ಕ್ಯಾಮೆರಾದಲ್ಲಿ ಈ ದೃಶ್ಯಗಳು ಸೆರೆಯಾಗಿವೆ.

Published On - 8:15 am, Tue, 4 April 23

Follow Us
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ