AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಅಬ್ಬಬ್ಬಾ., ಕಾಡೆಮ್ಮೆಯನ್ನು ಅಟ್ಟಿಸಿಕೊಂಡು ಬಂದ ಹುಲಿರಾಯ, ಎದೆ ಝಲ್ ಎನ್ನುವ ವಿಡಿಯೋ ವೈರಲ್

ಬೇಟೆಗಾಗಿ ಹುಲಿಯೊಂದು ಕಾಡೆಮ್ಮೆಯನ್ನು ಬೆನ್ನಟ್ಟಿದ್ದು ನಡುಕ ಹುಟ್ಟಿಸುವ ಅಪರೂಪದ ಚೇಸಿಂಗ್ ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.

ಆಯೇಷಾ ಬಾನು
|

Updated on:Apr 04, 2023 | 8:15 AM

Share

ಮೈಸೂರು: ಒಂದು ಕ್ಷಣ ಎದೆ ಧಗ್ ಎನ್ನುವ ದೃಶ್ಯ. ಸಾಮಾನ್ಯವಾಗಿ ಸಫಾರಿಗೆ ಹೋಗುವವರಿಗೆ ಹುಲಿ, ಆನೆ, ಸಿಂಹ ಸೇರಿದಂತೆ ಕಾಡು ಪ್ರಾಣಿಗಳನ್ನು ಹತ್ತಿರದಿಂದ ನೋಡುವ ಚಾನ್ಸ್ ಸಿಗುತ್ತೆ. ಹಾಗೂ ಕೆಲವೊಮ್ಮೆ ಆ ಪ್ರಾಣಿಗಳು ಅಟ್ಟಾಡಿಸಿಕೊಂಡು ಬರುವುದು, ಅಥವಾ ಭೇಟೆಗಾಗಿ ಮತ್ತೊಂದು ಪ್ರಾಣಿಯನ್ನು ಕೊಲ್ಲುವುದನ್ನು ಪ್ರವಾಸಿಗರು ನೋಡಿರುತ್ತಾರೆ. ಅದೇ ರೀತಿ ಸಫಾರಿಗೆ ಹೋಗಿದ್ದ ಮಂದಿಗೆ ಹುಲಿ ಕಾಡೆಮ್ಮೆಯನ್ನು ಚೇಸ್ ಮಾಡಿದ ಭಯಾನಕ ದೃಶ್ಯ ಹತ್ತಿರದಿಂದ ನೋಡುವ ಅವಕಾಶ ಸಿಕ್ಕಿದೆ. ಕಾಡೆಮ್ಮೆಯನ್ನು ಅಟ್ಟಿಸಿಕೊಂಡು ಬಂದ ಹುಲಿಯ ನೋಡಿ ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ.

ಬೇಟೆಗಾಗಿ ಹುಲಿಯೊಂದು ಕಾಡೆಮ್ಮೆಯನ್ನು ಬೆನ್ನಟ್ಟಿದ್ದು ನಡುಕ ಹುಟ್ಟಿಸುವ ಅಪರೂಪದ ಚೇಸಿಂಗ್ ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಮೈಸೂರು ಜಿಲ್ಲೆ ಹೆಚ್​ಡಿ ಕೋಟೆ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಾಡಿನಿಂದ ಸಫಾರಿ ರಸ್ತೆವರೆಗೂ ಹುಲಿ ಕಾಡೆಮ್ಮೆಯನ್ನು ಬೆನ್ನಟ್ಟಿ ಬಂದಿದೆ. ಆದ್ರೆ ಕ್ರೂರ ಮೃಗದ ಕೈಗೆ ಸಿಗದೆ ಚಾಕಚಕ್ಯತೆಯಿಂದ ಕಾಡೆಮ್ಮೆ ತಪ್ಪಿಸಿಕೊಂಡು ಜೀವ ಉಳಿಸಿಕೊಂಡಿದೆ. ಬೇಟೆ ಸಿಗದ ಹುಲಿ ನಿರಾಶೆಯಿಂದ ಕಾಡಿಗೆ ಮರಳಿದೆ. ಸಫಾರಿಗೆ ಹೋದವರ ಕ್ಯಾಮೆರಾದಲ್ಲಿ ಈ ದೃಶ್ಯಗಳು ಸೆರೆಯಾಗಿವೆ.

Published On - 8:15 am, Tue, 4 April 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!