ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ಪ್ರಯಾಣಿಕರ ಮೊಬೈಲ್​ನಲ್ಲಿ ವಿಡಿಯೋ ಸೆರೆ

ನಾಲ್ಕೇರಿ-ಕುಟ್ಟ ಮಾರ್ಗದ ರಸ್ತೆಯಲ್ಲಿ ರೈತರ ತೋಟದಲ್ಲಿ ಪ್ರಯಾಣಿಕರಿಗೆ ಹುಲಿ ಕಾಣಿಸಿಕೊಂಡಿದೆ. ಹುಲಿರಾಯ ಕೆಲ ಹೊತ್ತು ರಸ್ತೆಯಲ್ಲಿ ಅಡ್ಡಾಡಿ ತೋಟದಲ್ಲಿ ಮರೆಯಾಗಿದ್ದಾನೆ. ರಸ್ತೆ ಮೇಲೆ ಹುಲಿ ಕೂತು ಹಾಗೂ ಓಡಾಡಿದ ದೃಶ್ಯಗಳು ಮೊಬೈಲ್​ನಲ್ಲಿ ಸೆರೆ ಹಿಡಿಯಲಾಗಿದೆ.

ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ಪ್ರಯಾಣಿಕರ ಮೊಬೈಲ್​ನಲ್ಲಿ ವಿಡಿಯೋ ಸೆರೆ
| Updated By: ಆಯೇಷಾ ಬಾನು

Updated on: Sep 17, 2024 | 3:15 PM

ಕೊಡಗು, ಸೆ.17: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದಲ್ಲಿ ಹುಲಿ ಚಲನೆಯನ್ನು ಸೆರೆ ಹಿಡಿಯಲಾಗಿದೆ. ಕತ್ತಲ ರಸ್ತೆಯಲ್ಲಿ ತಡರಾತ್ರಿ ಹುಲಿ ಪ್ರತ್ಯಕ್ಷವಾಗಿದೆ. ನಾಲ್ಕೇರಿ-ಕುಟ್ಟ ಮಾರ್ಗದ ರಸ್ತೆಯಲ್ಲಿ ರೈತರ ತೋಟದಲ್ಲಿ ಪ್ರಯಾಣಿಕರಿಗೆ ಹುಲಿ ಕಾಣಿಸಿಕೊಂಡಿದೆ. ಹುಲಿರಾಯ ಕೆಲ ಹೊತ್ತು ರಸ್ತೆಯಲ್ಲಿ ಅಡ್ಡಾಡಿ ತೋಟದಲ್ಲಿ ಮರೆಯಾಗಿದ್ದಾನೆ. ರಸ್ತೆ ಮೇಲೆ ಹುಲಿ ಕೂತು ಹಾಗೂ ಓಡಾಡಿದ ದೃಶ್ಯಗಳು ಮೊಬೈಲ್​ನಲ್ಲಿ ಸೆರೆ ಹಿಡಿಯಲಾಗಿದೆ. ಹುಲಿರಾಯನನ್ನು ಹತ್ತಿರದಿಂದ ಕಂಡ ಜನ ಥ್ರಿಲ್ ಆಗಿದ್ದಾರೆ. ಕೆಲವರು ಭಯಪಟ್ಟಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು