ಇಷ್ಟರಲ್ಲೇ ಈಶ್ವರಪ್ಪರಲ್ಲಿಗೆ ಹೋಗಿ ಅವರ ಗುಂಡಿಗೆ ಎದೆಯೊಡ್ಡಲಿದ್ದೇನೆ: ಡಿಕೆ ಸುರೇಶ್, ಸಂಸದ

ರಾಮನಗರದಲ್ಲಿಂದು ಟಿವಿ9 ವರದಿಗಾರನೊಂದಿಗೆ ಮಾತಾಡಿದ ಡಿಕೆ ಸುರೇಶ್ ಅವರು ಈಶ್ವರಪ್ಪ ಮತ್ತು ಇತರ ಬಿಜೆಪಿ ನಾಯಕರ ಉದ್ದೇಶ ಡಿಕೆ ಶಿವಕುಮಾರ್ ಅವರನ್ನು ಜೈಲಿಗೆ ಕಳಿಸುವುದಾಗಿದೆ, ಅವರು ತಮ್ಮ ಪ್ರಯತ್ನ ಮಾಡಲಿ ತಾವು ಹೋರಾಟಕ್ಕೆ ಸಿದ್ಧರಾಗಿದ್ದೇವೆ ಎಂದು ಹೇಳಿದರು.

ಇಷ್ಟರಲ್ಲೇ ಈಶ್ವರಪ್ಪರಲ್ಲಿಗೆ ಹೋಗಿ ಅವರ ಗುಂಡಿಗೆ ಎದೆಯೊಡ್ಡಲಿದ್ದೇನೆ: ಡಿಕೆ ಸುರೇಶ್, ಸಂಸದ
|

Updated on:Feb 12, 2024 | 4:27 PM

ರಾಮನಗರ: ಡಿಕೆ ಸಹೋದರರು (DK brothers) ಮತ್ತು ಹಿರಿಯ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ನಡುವೆ ಬಹಳ ದಿನಗಳಿಂದ ರಾಜಕೀಯ ವೈಷಮ್ಯವಿದೆ (political rivalry). ಎದುರಾಳಿ ಪಕ್ಷಗಳ ನಡುವೆ ಅದು ಇರುತ್ತದೆ ಆದರೆ ಈ ನಾಯಕರ ನಡುವೆ ಇರುವ ವೈರತ್ವ ವಿಧಾನ ಸಭೆಯಿಂದ ಹೊರಗೆ ಬಂದ ಬಳಿಕ ಕೊನೆಗೊಳ್ಳುವಂಥದದಲ್ಲ. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಿನಿಂದ ಇದು ನಡೆದುಕೊಂಡು ಬಂದಿದೆ. ರಾಮನಗರದಲ್ಲಿಂದು ಟಿವಿ9 ವರದಿಗಾರನೊಂದಿಗೆ ಮಾತಾಡಿದ ಡಿಕೆ ಸುರೇಶ್ ಅವರು ಈಶ್ವರಪ್ಪ ಮತ್ತು ಇತರ ಬಿಜೆಪಿ ನಾಯಕರ ಉದ್ದೇಶ ಡಿಕೆ ಶಿವಕುಮಾರ್ ಅವರನ್ನು ಜೈಲಿಗೆ ಕಳಿಸುವುದಾಗಿದೆ, ಅವರು ತಮ್ಮ ಪ್ರಯತ್ನ ಮಾಡಲಿ ತಾವು ಹೋರಾಟಕ್ಕೆ ಸಿದ್ಧರಾಗಿದ್ದೇವೆ ಎಂದು ಹೇಳಿದರು. ಮುಂದುವರಿದು ಮಾತಾಡಿದ ಅವರು, ಈಶ್ವರಪ್ಪನವರ ಬಳಿ ಹೋಗಲು ಸಹ ತಾನು ಸಿದ್ಧನಿರುವುದಾಗಿ ಹೇಳಿ, ಅವರ ಗುಂಡಿಗೆ ಎದೆಯೊಡ್ಡಲು ಉತ್ಸುಕನಾಗಿದ್ದೇನೆ, ಅವಲ್ಲಿಗೆ ಹೋಗುವ ಕಾಲ ಬಹಳ ದೂರವೇನಿಲ್ಲ, ಇಷ್ಟರಲ್ಲೇ ಹೋಗಲಿದ್ದೇನೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Mon, 12 February 24

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ