ವಿಧಾನಸಭೆಯ ಮೇಲ್ಮನೆ ಮತ್ತು ಕೆಳಮನೆಗೆ ಬಿಜೆಪಿ ಯೋಗ್ಯ ಪ್ರತಿಪಕ್ಷ ನಾಯಕರನ್ನು ಅಯ್ಕೆ ಮಾಡಲಿ: ತೇಜಸ್ವಿನಿ ಗೌಡ

ವಿಧಾನಸಭೆಯ ಮೇಲ್ಮನೆ ಮತ್ತು ಕೆಳಮನೆಗೆ ಬಿಜೆಪಿ ಯೋಗ್ಯ ಪ್ರತಿಪಕ್ಷ ನಾಯಕರನ್ನು ಅಯ್ಕೆ ಮಾಡಲಿ: ತೇಜಸ್ವಿನಿ ಗೌಡ
|

Updated on: Jul 02, 2024 | 1:12 PM

ಮಾಧ್ಯಮಗಳೊಂದಿಗೆ ಮಾತಾಡುತ್ತಿರುವಾಗ ತೇಜಸ್ವಿನಿ ತಾವು ರಾಜ್ಯ ಸರ್ಕಾರದ ಬಗ್ಗೆ ಮಾತಾಡುತ್ತಿರುವುದೋ ಅಥವಾ ಕೇಂದ್ರದ ಬಗ್ಗೆಯೋ ಅಂತ ಗೊಂದಲಕ್ಕೆ ಬೀಳುತ್ತಾರೆ. ಯಾಕೆಂದರೆ ಅವರು ಇದಕ್ಕಿದ್ದಂತೆ ಸಂಸ್ತತಿನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಗ್ಗೆ ಮಾತಾಡಲಾರಂಭಿಸುತ್ತಾರೆ ಮತ್ತು ಅವರು ಮಾಡಿದ ಭಾರತ್ ಜೋಡೋ ಯಾತ್ರೆಯ ಗುಣಗಾನ ಮಾಡುತ್ತಾರೆ. ಪ್ರಶ್ನೆ ಕೇಳಿದ ಪತ್ರಕರ್ತರಿಗೂ ತಬ್ಬಿಬ್ಬು!

ಬೆಂಗಳೂರು: ವಿರೋಧ ಪಕ್ಷ ನಾಯಕ ಆರ್ ಅಶೋಕರ ಕಾರ್ಯವೈಖರಿ ಮತ್ತು ಹೇಳಿಕೆಗಳಿಂದ ಪಕ್ಷಕ್ಕೆ ಮುಜುಗುರವಾಗುತ್ತಿರುವ ಮತ್ತು ಅವರ ವಿರುದ್ಧ ಪಕ್ಷದವರೇ ಅಪಸ್ವರ ಎತ್ತುತ್ತಿರುವ ಸಂಗತಿ ಹೊಸದೇನಲ್ಲ. ವಿರೋಧ ಪಕ್ಷದ ನಾಯಕನ ಸ್ಥಾನದಿಂದ ಅವರನ್ನು ಕೆಳಗಿಳಿಸಲು ನಡೆಯುತ್ತಿರುವ ಪ್ರಯತ್ನಗಳ ಬಗ್ಗೆ ಕಾಂಗ್ರೆಸ್ ಪಕ್ಷದ ಧುರೀಣೆ ತೇಜಸ್ವಿನಿ ಗೌಡ ಇಂದು ಬೆಂಗಳೂರಲ್ಲಿ ಪ್ರತಿಕ್ರಿಯೆ ನೀಡಿದರು. ಅಶೋಕ ವಿಚಾರ ಹಾಗಿರಲಿ, ಪ್ರತಿಪಕ್ಷದ ಐಡೆಂಟಿಟಿ ಏನು ಅನ್ನೋದು ಜನಕ್ಕೆ ಗೊತ್ತಾಗಬೇಕಿದೆ, ನಮ್ಮ ರಾಜ್ಯದಲ್ಲಿರೋದು ಪ್ರತಿಪಕ್ಷ ಯಾವುದು? ಜೆಡಿಎಸ್ ನೇತೃತ್ವದ ಬಿಜೆಪಿಯಾ ಅಥವಾ ಬಿಜೆಪಿ ನೇತೃತ್ವದ ಬಿಜೆಪಿಯಾ ಎಂದು ತೇಜಸ್ವಿನಿ ಪ್ರಶ್ನಿಸಿದರು. ಹಿಂದೆ ಕಾಂಗ್ರೆಸ್ ಪ್ರತಿಪಕ್ಷವಾಗಿದ್ದಾಗ ತಮ್ಮ ಜವಾಬ್ದಾರಿಯನ್ನು ಹೇಗೆ ನಿಭಾಯಿಸಿದರೆನ್ನುವುದನ್ನು ಬಿಜೆಪಿ ಮೊದಲು ಅರಿಯಲಿ. ವಿರೋಧ ಪಕ್ಷದಲ್ಲಿದ್ದಾಗ ನಮ್ಮ ನಾಯಕರು ಜೈಲಿಗೂ ಹೋಗಿಬಂದರು. ಅಸಲಿಗೆ ಈಗಿರುವ ವಿರೋಧ ಪಕ್ಷದ ನಾಯಕನಿಗೆ ಕುರ್ಚಿಯ ವ್ಯಾಮೋಹ ಜಾಸ್ತಿ. ಅವರಿಗೆ ತಮ್ಮ ಜವಾಬ್ದಾರಿಯ ಅರಿವಿಲ್ಲ. ಅಸಲಿಗೆ ಬಿಜೆಪಿ ನಾಯಕರು ವಿಧಾನಸಭೆಯ ಮೇಲ್ಮನೆ ಮತ್ತು ಕೆಳಮನೆಯಲ್ಲಿ ಒಬ್ಬ ಯೋಗ್ಯ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲಿ ಎಂದು ತೇಜಸ್ವಿನಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ತೇಜಸ್ವಿನಿ ಗೌಡ ಬಹಳ ಹಿಂದೆಯೇ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಪಕ್ಷ ಸೇರುವ ಇಚ್ಛೆ ವ್ಯಕ್ತಪಡಿಸಿದ್ದರು: ಡಿಕೆ ಶಿವಕುಮಾರ್

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ