ಯತೀಂದ್ರ ವಿರುದ್ಧ ಕಾನೂನು ಕ್ರಮ ಜರುಗಿಸಿ ಸಿಎಂ ಸಿದ್ದರಾಮಯ್ಯ ಒಂದು ನಿದರ್ಶನ ಮೆರೆಯಲಿ: ಡಾ ಸಿಎನ್ ಅಶ್ವಥ್ ನಾರಾಯಣ

ಈ ವಿಡಿಯೋ ತಾವು ಮಾಡಿದ; ವೈಎಸ್​ಟಿ, ಎಟಿಎಂ ಸರ್ಕಾರ, ಟ್ರಾನ್ಸ್​ಫರ್ ಧಂದೆ ಮೊದಲಾದ ಆರೋಪಗಳಿಗೆ ಸಾಕ್ಷಿಯಾಗಿ ಲಭ್ಯವಾಗಿದೆ. ಯಾವುದೇ ಸಂವೈಧಾನಿಕ ಹುದ್ದೆಯಲ್ಲಿರದ ಯತೀಂದ್ರ ಆಡಳಿತದಲ್ಲಿ ಹಸ್ತಕ್ಷೇಪ ನಡೆಸುತ್ತಿರುವ ಬಗ್ಗೆಯೂ ಬಿಜೆಪಿ ಪ್ರಶ್ನಿಸಿದೆ ಎಂದು ಅಶ್ವಥ್ ನಾರಾಯಣ ಹೇಳಿದರು.

ಯತೀಂದ್ರ ವಿರುದ್ಧ ಕಾನೂನು ಕ್ರಮ ಜರುಗಿಸಿ ಸಿಎಂ ಸಿದ್ದರಾಮಯ್ಯ ಒಂದು ನಿದರ್ಶನ ಮೆರೆಯಲಿ: ಡಾ ಸಿಎನ್ ಅಶ್ವಥ್ ನಾರಾಯಣ
|

Updated on:Nov 16, 2023 | 12:23 PM

ಬೆಂಗಳೂರು: ಸಿದ್ದರಾಮಯ್ಯ ಅಂಡ್ ಸನ್ ಅಂಡರ್ ಪೈರ್! ಅದು ಸ್ವಾಭಾವಿಕ ಮತ್ತು ಸಹಜ. ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ತಮ್ಮ ತಂದೆ ಜೊತೆ ಫೋನಲ್ಲಿ ಮಾತಾಡಿದ್ದು ವೈರಲ್ ಆಗುತ್ತಿದ್ದಂತೆಯೇ ವಿರೋಧ ಪಕ್ಷದ ನಾಯಕರು ಸಿದ್ದರಾಮಯ್ಯರ ಆಡಳಿತ, ನಿಲುವು ಮತ್ತು ಧೋರಣೆಗಳ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಯತೀಂದ್ರ-ಸಿದ್ದರಾಮಯ್ಯ ವೈರಲ್ ವಿಡಿಯೋ ಕುರಿತು ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಬಿಜೆಪಿ ಶಾಸಕ ಡಾ ಸಿಎನ್ ಅಶ್ವಥ್ ನಾರಾಯಣ (Dr CN Ashwath Narayan), ಈ ವಿಡಿಯೋ ತಾವು ಮಾಡಿದ; ವೈಎಸ್ ಟಿ (YST), ಎಟಿಎಂ ಸರ್ಕಾರ, ಟ್ರಾನ್ಸ್ಫರ್ ಧಂದೆ ಮೊದಲಾದ ಆರೋಪಗಳಿಗೆ ಸಾಕ್ಷಿಯಾಗಿ ಲಭ್ಯವಾಗಿದೆ. ಯಾವುದೇ ಸಂವೈಧಾನಿಕ ಹುದ್ದೆಯಲ್ಲಿರದ ಯತೀಂದ್ರ ಆಡಳಿತದಲ್ಲಿ ಹಸ್ತಕ್ಷೇಪ ನಡೆಸುತ್ತಿರುವ ಬಗ್ಗೆಯೂ ಬಿಜೆಪಿ ಪ್ರಶ್ನಿಸಿದೆ ಎಂದು ಹೇಳಿದರು. ಅಧಿಕಾರ ದುರ್ಬಳಕೆ ಸ್ಪಷ್ಟವಾಗಿ ಕಾಣುತ್ತಿದೆ, ಹಾಗಾಗಿ ಯತೀಂದ್ರ ವಿರುದ್ಧ ಕಾನೂನು ಕ್ರಮ ಜರುಗಿಸಲೇಬೇಕು ಎಂದು ಹೇಳಿದ ಮಾಜಿ ಸಚಿವ, ಪಾರದರ್ಶಕತೆ, ಅಧಿಕಾರ ದುರುಪಯೋಗ, ಹೊಣೆಗಾರಿಕೆ ಬಗ್ಗೆ ಸುದೀರ್ಘವಾಗಿ ಮಾತಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಯತೀಂದ್ರ ಮೇಲೆ ಕ್ರಮ ಜರುಗಿಸಿ ಒಂದು ನಿದರ್ಶನ ಮೆರೆಯಲಿ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:23 pm, Thu, 16 November 23

Follow us
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ