ಕಾಂಗ್ರೆಸ್ ಅಧ್ಯಕ್ಷನ ಸ್ಥಾನಕ್ಕೆ ಸ್ಪರ್ಧೆ, ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ತಮ್ಮ ಚಲಾಯಿಸಿದರು ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ ಅವರು ಮತದಾನ ಮಾಡುವಾಗ ಕಾಂಗ್ರೆಸ್ ನಾಯಕರು ಮತ್ತು ಮಾಧ್ಯಮದವರು ಅವರನ್ನು ಸುತ್ತುವರಿದಿದ್ದು ಸೋಜಿಗ ಹುಟ್ಟಿಸಿತು.
ಬೆಂಗಳೂರು: ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ಮಲಯಾಳೀ ಶಶಿ ತರೂರ್ (Shashi Tharoor)-ಯಾರು ಹಿತವರು ನಮಗೆ ಈ ಇಬ್ಬರೊಳಗೆ ಅಂತ ಕಾಂಗ್ರೆಸ್ ಪಕ್ಷದ ನಾಯಕರು ಇಂದು ನಿರ್ಧರಿಸಲಿದ್ದಾರೆ. ಬೆಂಗಳೂರಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (KPCC) ಕಚೇರಿಯಲ್ಲಿ ಸೋಮವಾರ ಮತದಾನ ನಡೆದಾಗ ಅಭ್ಯರ್ಥಿ ಮತ್ತು ಗೆಲ್ಲುವ ನೆಚ್ಚಿನ ಸ್ಪರ್ಧಿ ಅನಿಸಿಕೊಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಮತ ಚಲಾಯಿಸಿದರು. ಖರ್ಗೆ ಮತದಾನ ಮಾಡುವಾಗ ಕಾಂಗ್ರೆಸ್ ನಾಯಕರು ಮತ್ತು ಮಾಧ್ಯಮದವರು ಅವರನ್ನು ಸುತ್ತುವರಿದಿದ್ದು ಸೋಜಿಗ ಹುಟ್ಟಿಸಿತು.
Follow Us
Latest Videos
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?

