Daily Devotional: ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ವೆಂಕಟೇಶ್ವರ ಸ್ವಾಮಿಯ ದೇವಸ್ಥಾನದ ಗೋಪುರದ ಮೇಲೆ "ವಿಮಾನ ವೆಂಕಟೇಶ್ವರ" ಎಂದು ಕರೆಯಲ್ಪಡುವ ವೆಂಕಟೇಶ್ವರನ ಮೂರ್ತಿಯಿದೆ. ಈ ಮೂರ್ತಿಗೆ ವಿಮಾನ ವೆಂಕಟೇಶ್ವರ ಎಂದು ಏಕೆ ಕರೆಯುತ್ತಾರೆ? ಈ ವಿಮಾನ ವೆಂಕಟೇಶ್ವರ ಸ್ವಮಿ ಮಹತ್ವವೇನು? ಗೂಪುರದ ಮೇಲೆ ಏಕೆ ಕೆತ್ತಲಾಗಿದೆ? ಎಂಬ ಎಲ್ಲ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ.
ತಿರುಮಲ ವೆಂಕಟೇಶ್ವರ ಸ್ವಾಮಿಯ ದೇವಸ್ಥಾನದ ಗೋಪುರದ ಮೇಲೆ ಅನೇಕ ದೇವಾನುದೇವತೆಗಳನ್ನು ಕೆತ್ತಲಾಗಿದೆ. ಈ ಗೋಪುರದ ಮೇಲೆ, “ವಿಮಾನ ವೆಂಕಟೇಶ್ವರ” ಎಂದು ಕರೆಯಲ್ಪಡುವ ವೆಂಕಟೇಶ್ವರನ ಮೂರ್ತಿಯಿದೆ. ಇದು ಗರ್ಭಗೃಹದಲ್ಲಿರುವ ದೇವರ ನಿಖರವಾದ ಪ್ರತಿರೂಪ ಎಂದು ನಂಬಲಾಗಿದೆ. ವಿಮಾನ ವೆಂಕಟೇಶ್ವರ ಎಂದು ಏಕೆ ಕರೆಯುತ್ತಾರೆ? ಈ ವಿಮಾನ ವೆಂಕಟೇಶ್ವರ ಸ್ವಮಿ ಮಹತ್ವವೇನು? ಗೂಪುರದ ಮೇಲೆ ಏಕೆ ಕೆತ್ತಲಾಗಿದೆ? ಎಂಬ ಎಲ್ಲ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

