Daily Devotional: ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ವೆಂಕಟೇಶ್ವರ ಸ್ವಾಮಿಯ ದೇವಸ್ಥಾನದ ಗೋಪುರದ ಮೇಲೆ "ವಿಮಾನ ವೆಂಕಟೇಶ್ವರ" ಎಂದು ಕರೆಯಲ್ಪಡುವ ವೆಂಕಟೇಶ್ವರನ ಮೂರ್ತಿಯಿದೆ. ಈ ಮೂರ್ತಿಗೆ ವಿಮಾನ ವೆಂಕಟೇಶ್ವರ ಎಂದು ಏಕೆ ಕರೆಯುತ್ತಾರೆ? ಈ ವಿಮಾನ ವೆಂಕಟೇಶ್ವರ ಸ್ವಮಿ ಮಹತ್ವವೇನು? ಗೂಪುರದ ಮೇಲೆ ಏಕೆ ಕೆತ್ತಲಾಗಿದೆ? ಎಂಬ ಎಲ್ಲ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ.
ತಿರುಮಲ ವೆಂಕಟೇಶ್ವರ ಸ್ವಾಮಿಯ ದೇವಸ್ಥಾನದ ಗೋಪುರದ ಮೇಲೆ ಅನೇಕ ದೇವಾನುದೇವತೆಗಳನ್ನು ಕೆತ್ತಲಾಗಿದೆ. ಈ ಗೋಪುರದ ಮೇಲೆ, “ವಿಮಾನ ವೆಂಕಟೇಶ್ವರ” ಎಂದು ಕರೆಯಲ್ಪಡುವ ವೆಂಕಟೇಶ್ವರನ ಮೂರ್ತಿಯಿದೆ. ಇದು ಗರ್ಭಗೃಹದಲ್ಲಿರುವ ದೇವರ ನಿಖರವಾದ ಪ್ರತಿರೂಪ ಎಂದು ನಂಬಲಾಗಿದೆ. ವಿಮಾನ ವೆಂಕಟೇಶ್ವರ ಎಂದು ಏಕೆ ಕರೆಯುತ್ತಾರೆ? ಈ ವಿಮಾನ ವೆಂಕಟೇಶ್ವರ ಸ್ವಮಿ ಮಹತ್ವವೇನು? ಗೂಪುರದ ಮೇಲೆ ಏಕೆ ಕೆತ್ತಲಾಗಿದೆ? ಎಂಬ ಎಲ್ಲ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್ಗಳಿಗೆ ಸರಿಗಮಪ ಉತ್ತರ

