ತಿರುಪತಿ 7 ದ್ವಾರಗಳ ರಹಸ್ಯ ಮತ್ತು ಆಧ್ಯಾತ್ಮಿಕ ಮಹತ್ವ ತಿಳಿಯಿರಿ
ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡುವಾಗ, ಸಿಂಹ ದ್ವಾರಕ್ಕೆ ಹೋಗುವ ಮೊದಲು ಏಳು ಬಾಗಿಲುಗಳನ್ನು ದಾಟಬೇಕು. ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ಅವರು ಈ ಏಳು ಬಾಗಿಲುಗಳ ಆಧ್ಯಾತ್ಮಿಕ ಮಹತ್ವವನ್ನು ವಿವರಿಸಿದ್ದಾರೆ. ಪ್ರತಿ ಬಾಗಿಲೂ ವಿಶೇಷ ಅರ್ಥವನ್ನು ಹೊಂದಿದ್ದು, ಭಕ್ತರ ಆಧ್ಯಾತ್ಮಿಕ ಪ್ರಗತಿಗೆ ಸಹಾಯಕವಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಲೇಖನದಲ್ಲಿ ಈ ಬಾಗಿಲುಗಳ ರಹಸ್ಯಗಳನ್ನು ತಿಳಿಸಿದ್ದಾರೆ.
ಕಲಿಯುಗದ ಪ್ರತ್ಯಕ್ಷ ದೈವ ಶ್ರೀನಿವಾಸ ವೈಂಕಟೇಶ್ವರನನ್ನು ಕರೆಯುತ್ತೇವೆ. ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಏಳು ಬೆಟ್ಟಗಳನ್ನು ಹತ್ತಿ ಹೋಗುತ್ತೇವೆ. ದೇವಸ್ಥಾನದಲ್ಲಿ ಸಿಂಹ ಧ್ವಾರದಲ್ಲಿ ನಿಂತು ಭಗವಂತನ ದರ್ಶನ ಪಡೆಯುತ್ತೇವೆ. ಸಿಂಹಧ್ವಾರಕ್ಕೆ ಹೋಗುವ ತನಕ ಏಳು ಬಾಗಿಲುಗಳನ್ನು ದಾಟಿ ಹೋಗುತ್ತೇವೆ. ಈ ಏಳು ಬಾಗಿಲುಗಳ ಮಹತ್ವವೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.
Follow Us
Latest Videos
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು

