ರಕ್ಷಿತ್​ ಶೆಟ್ಟಿ-ರಾಜ್​ ಬಿ. ಶೆಟ್ಟಿ ನಡುವೆ ಸ್ಪರ್ಧೆ ಇದೆಯಾ? ಬಹಿರಂಗ ವೇದಿಕೆಯಲ್ಲಿ ‘ಟೋಬಿ’ ಹೀರೋ ಹೇಳಿದ್ದಿಷ್ಟು..

ರಾಜ್​ ಬಿ. ಶೆಟ್ಟಿ ನಟನೆಯ ‘ಟೋಬಿ’ ಆಗಸ್ಟ್​ 25ಕ್ಕೆ ಬಿಡುಗಡೆ ಆಗಲಿದೆ. ರಕ್ಷಿತ್​ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಸೆಪ್ಟೆಂಬರ್​ 1ರಂದು ತೆರೆ ಕಾಣಲಿದೆ.

ರಕ್ಷಿತ್​ ಶೆಟ್ಟಿ-ರಾಜ್​ ಬಿ. ಶೆಟ್ಟಿ ನಡುವೆ ಸ್ಪರ್ಧೆ ಇದೆಯಾ? ಬಹಿರಂಗ ವೇದಿಕೆಯಲ್ಲಿ ‘ಟೋಬಿ’ ಹೀರೋ ಹೇಳಿದ್ದಿಷ್ಟು..
|

Updated on: Aug 05, 2023 | 10:12 AM

ಬಹುನಿರೀಕ್ಷಿತ ‘ಟೋಬಿ’ (Toby Movie) ಸಿನಿಮಾದ ಟ್ರೇಲರ್​ ರಿಲೀಸ್​ ಮಾಡಲಾಗಿದೆ. ರಾಜ್​ ಬಿ. ಶೆಟ್ಟಿ (Raj B. Shetty) ನಟನೆಯ ಈ ಸಿನಿಮಾದ ಟ್ರೇಲರ್​ ಲಾಂಚ್​ ಇವೆಂಟ್​ಗೆ ಅತಿಥಿಗಳಾಗಿ ರಕ್ಷಿತ್​ ಶೆಟ್ಟಿ, ರಿಷಬ್​ ಶೆಟ್ಟಿ ಮುಂತಾದವರು ಆಗಮಿಸಿದ್ದರು. ‘ಟೋಬಿ’ ಆಗಸ್ಟ್​ 25ಕ್ಕೆ ಬಿಡುಗಡೆ ಆಗುತ್ತಿದೆ. ರಕ್ಷಿತ್​ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಸೆಪ್ಟೆಂಬರ್​ 1ರಂದು ಬಿಡುಗಡೆ ಆಗಲಿದೆ. ಹಾಗಿದ್ದರೂ ಕೂಡ ತಮ್ಮಿಬ್ಬರ ನಡುವೆ ಸ್ಪರ್ಧೆ ಇಲ್ಲ ಎಂದು ರಾಜ್​ ಬಿ. ಶೆಟ್ಟಿ ಹೇಳಿದ್ದಾರೆ. ‘ನಮ್ಮಲ್ಲಿ ಕಾಂಪಿಟೀಷನ್​ ಇಲ್ಲ. ಇದು ಸಹಯೋಗ. ರಕ್ಷಿತ್​ ಶೆಟ್ಟಿ (Rakshit Shetty) ಅವರ ತುಂಬ ದೊಡ್ಡ ಅಭಿಮಾನಿಗಳಲ್ಲಿ ನಾನೂ ಒಬ್ಬ. ಅವರು ‘ಉಳಿದವರು ಕಂಡಂತೆ’ ಸಿನಿಮಾ ಮಾಡಿದ್ದರಿಂದಲೇ ನಾನು ಮಂಗಳೂರು ಕನ್ನಡದಲ್ಲಿ ಸಿನಿಮಾ ಮಾಡಲು ಶುರು ಮಾಡಿದೆ. ಅದನ್ನು ನಾನು ಯಾವತ್ತೂ ಅಲ್ಲಗಳೆಯಲ್ಲ. ಸ್ಫೂರ್ತಿಯಾಗಿ ತೆಗೆದುಕೊಂಡವರ ಜೊತೆ ಏನು ಸ್ಪರ್ಧೆ ಮಾಡುವುದು? ಇಲ್ಲಿ ಕಾಂಪಿಟೀಷನ್​ ಎಂಬ ಪ್ರಶ್ನೆಯೇ ಬರುವುದಿಲ್ಲ’ ಎಂದು ರಾಜ್​ ಬಿ. ಶೆಟ್ಟಿ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ