Mysuru News: ಟೊಮೆಟೊ ಬೆಳೆಯನ್ನು ಕಳ್ಳರಿಂದ ಸಂರಕ್ಷಿಸಲು ತೋಟದಲ್ಲಿ ಸಿಸಿಟಿವಿ ಅಳವಡಿಸಿಕೊಂಡ ಹುಣಸೂರಿನ ರೈತ ಸಹೋದರರು

ಹೆಚ್ಚಿನ ಬೆಳೆಗಾರರು ರಾತ್ರಿಯೆಲ್ಲ ಟಾರ್ಚ್ ಮತ್ತು ಕೋಲುಗಳನ್ನು ಹಿಡಿದಿಕೊಂಡು ಫಸಲನ್ನು ಕಾಯುತ್ತಿದ್ದಾರೆ.

Mysuru News: ಟೊಮೆಟೊ ಬೆಳೆಯನ್ನು ಕಳ್ಳರಿಂದ ಸಂರಕ್ಷಿಸಲು ತೋಟದಲ್ಲಿ ಸಿಸಿಟಿವಿ ಅಳವಡಿಸಿಕೊಂಡ ಹುಣಸೂರಿನ ರೈತ ಸಹೋದರರು
|

Updated on:Jul 22, 2023 | 1:32 PM

ಮೈಸೂರು: ಟೊಮೆಟೊಗೆ ಹೊನ್ನಿನ ಬೆಲೆ ಇನ್ನೂ ಮುಂದುವರೆದಿದೆ. ಹಣ್ಣುಗಳ ಇಳುವರಿಗೆ ಬಂಪರ್ ಬೆಲೆ (bumper price) ಸಿಗುತ್ತಿರೋದು ಬೆಳೆಗಾರರಲ್ಲಿ ಅಪಾರ ಸಂತಸ ಉಂಟು ಮಾಡಿದ್ದೇನೋ ನಿಜ, ಆದರೆ ಕುಯ್ಲಿಗೆ ಬಂದ ಬೆಳೆಯನ್ನು ಹಗಲು-ರಾತ್ರಿ ಕಾಯುವುದು ಅವರಿಗೆ ತಲೆನೋವು ತಂದಿದೆ. ಟೊಮೆಟೊ ಕಳ್ಳತನದ ಪ್ರಕರಣಗಳು ಹೆಚ್ಚಿತ್ತಿರುವ ಹಿನ್ನೆಲೆ ರೈತರು ಕಂಗಾಲಾಗಿದ್ದಾರೆ. ಹೆಚ್ಚಿನ ಬೆಳೆಗಾರರು ರಾತ್ರಿಯೆಲ್ಲ ಟಾರ್ಚ್ ಮತ್ತು ಕೋಲುಗಳನ್ನು ಹಿಡಿದಿಕೊಂಡು ಫಸಲನ್ನು ಕಾಯುತ್ತಿದ್ದಾರೆ. ಜಿಲ್ಲೆಯ ಹುಣಸೂರು ತಾಲ್ಲೂಕಿನ ಕುಪ್ಪೆ ಗ್ರಾಮದ ರೈತ ಸಹೋದರರಾಗಿರುವ ನಾಗೇಶ್ (Nagesh) ಮತ್ತು ಕೃಷ್ಣ (Krishna) ತಮ್ಮ ಮೂರು ಎಕರೆ ಜಮೀನಲ್ಲಿ ಬೆಳೆದಿರುವ ಟೊಮೆಟೊ ಫಸಲನ್ನು ಕಳ್ಳರಿಂದ ಸಂರಕ್ಷಿಸಲು ತೋಟ ಮತ್ತು ತಮ್ಮ ಮನೆಯ ಮುಂದೆ ಸಿಸಿಟಿವಿ ಕೆಮೆರಾಗಳನ್ನು ರೂ. 36,000 ವೆಚ್ಚದಲ್ಲಿ ಅಳವಡಿಸಿಕೊಂಡಿದ್ದಾರೆ. ಅವರ ಜಮೀನಲ್ಲಿ ಕಳ್ಳತನದ ಪ್ರಯತ್ನ ನಡೆದ ಬಳಿಕ ಅವರು ಈ ಪ್ಲ್ಯಾನ್ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 12:02 pm, Sat, 22 July 23

Follow us
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು