ಬೆಲೆ ಕುಸಿತದಿಂದ ಕೋಪಗೊಂಡು ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಕೋಪಗೊಂಡ ರೈತರು 25 ಕ್ವಿಂಟಾಲ್ ಟೊಮ್ಯಾಟೊ ಹಣ್ಣನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದರು. ರೈತರು ಮಾರುಕಟ್ಟೆಯಲ್ಲಿ ನ್ಯಾಯಯುತ ಬೆಲೆ ಸಿಗದ ಕಾರಣದಿಂದಾಗಿ ತಮ್ಮ ಬೆಳೆಯನ್ನು ನಾಶಪಡಿಸಿ ಪ್ರತಿಭಟಿಸಿದ ಘಟನೆ ನಡೆದಿದೆ. ಆ ರೈತ ಸುಮಾರು 1 ಎಕರೆ ಭೂಮಿಯಲ್ಲಿ ಟೊಮ್ಯಾಟೊ ಕೃಷಿ ಮಾಡಿದ್ದರು. ಅದಕ್ಕಾಗಿ ಸುಮಾರು 40,000 ರಿಂದ 45,000 ರೂ.ಗಳನ್ನು ಖರ್ಚು ಮಾಡಿದ್ದರು. ಆದರೆ, ಖರ್ಚು ಮಾಡಿದಷ್ಟು ಹಣ ವಾಪಾಸ್ ಸಿಗಲಿಲ್ಲ.
ಮುಂಬೈ, ಮಾರ್ಚ್ 25: ಮಹಾರಾಷ್ಟ್ರದ ಜಲ್ನಾದಲ್ಲಿ ಟೊಮ್ಯಾಟೊ ಬೆಲೆ (Tomato Price) ಕುಸಿತವಾಗಿದೆ. ಇದರಿಂದ ಕೋಪಗೊಂಡ ರೈತರು 25 ಕ್ವಿಂಟಾಲ್ ಟೊಮ್ಯಾಟೊ ಹಣ್ಣನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದರು. ರೈತರು ಮಾರುಕಟ್ಟೆಯಲ್ಲಿ ನ್ಯಾಯಯುತ ಬೆಲೆ ಸಿಗದ ಕಾರಣದಿಂದಾಗಿ ತಮ್ಮ ಬೆಳೆಯನ್ನು ನಾಶಪಡಿಸಿ ಪ್ರತಿಭಟಿಸಿದ ಘಟನೆ ನಡೆದಿದೆ. ಆ ರೈತ ಸುಮಾರು 1 ಎಕರೆ ಭೂಮಿಯಲ್ಲಿ ಟೊಮ್ಯಾಟೊ ಕೃಷಿ ಮಾಡಿದ್ದರು. ಅದಕ್ಕಾಗಿ ಸುಮಾರು 40,000 ರಿಂದ 45,000 ರೂ.ಗಳನ್ನು ಖರ್ಚು ಮಾಡಿದ್ದರು. ಆದರೆ, ಖರ್ಚು ಮಾಡಿದಷ್ಟು ಹಣ ವಾಪಾಸ್ ಸಿಗಲಿಲ್ಲ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

