ಹುಬ್ಬಳ್ಳಿ ನಗರದಲ್ಲಿ ಧಾರಾಕಾರ ಮಳೆ; ಬಿಸಲಿನ ಬೇಗೆಗೆ ಕಂಗೆಟ್ಟಿದ್ದ ಜನರಿಗೆ ತಂಪೆರೆದ ವರುಣ
ಎಲ್ಲರೂ ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಈ ಮಧ್ಯೆ ಇಂದು(ಏ.10) ಧಾರವಾಡ ಜಿಲ್ಲೆಯ ಹುಬ್ಬಳ್ಳಿ(Hubballi) ನಗರದಲ್ಲಿ ಧಾರಾಕಾರ ಮಳೆ ಬಂದಿದ್ದು, ಮಳೆಯಿಂದ ಕೆಲಕಾಲ ಜನಜೀವನ ಅಸ್ತವ್ಯಸ್ತವಾಗಿದೆ. ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದು, ವರ್ಷದ ಮೊದಲ ಮಳೆ ಆಗಮನದಿಂದ ಜನ ಸಂತಸಗೊಂಡಿದ್ದಾರೆ.
ಹುಬ್ಬಳ್ಳಿ, ಏ.10: ರಾಜ್ಯದಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದೆ. ನೀರಿಗಾಗಿ ಹಾಹಾಕಾರ ಶುರುವಾಗಿದೆ. ಎಲ್ಲರೂ ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಈ ಮಧ್ಯೆ ಇಂದು(ಏ.10) ಧಾರವಾಡ ಜಿಲ್ಲೆಯ ಹುಬ್ಬಳ್ಳಿ(Hubballi) ನಗರದಲ್ಲಿ ಧಾರಾಕಾರ ಮಳೆ ಬಂದಿದ್ದು, ಮಳೆಯಿಂದ ಕೆಲಕಾಲ ಜನಜೀವನ ಅಸ್ತವ್ಯಸ್ತವಾಗಿದೆ. ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದು, ವರ್ಷದ ಮೊದಲ ಮಳೆ ಆಗಮನದಿಂದ ಜನ ಸಂತಸಗೊಂಡಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
