ಹುಬ್ಬಳ್ಳಿ ನಗರದಲ್ಲಿ ಧಾರಾಕಾರ ಮಳೆ; ಬಿಸಲಿನ ಬೇಗೆಗೆ ಕಂಗೆಟ್ಟಿದ್ದ ಜನರಿಗೆ ತಂಪೆರೆದ ವರುಣ

| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 10, 2024 | 8:52 PM

ಎಲ್ಲರೂ ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಈ ಮಧ್ಯೆ ಇಂದು(ಏ.10) ಧಾರವಾಡ ಜಿಲ್ಲೆಯ ಹುಬ್ಬಳ್ಳಿ(Hubballi) ನಗರದಲ್ಲಿ ಧಾರಾಕಾರ ಮಳೆ ಬಂದಿದ್ದು, ಮಳೆಯಿಂದ ಕೆಲಕಾಲ ಜನಜೀವನ ಅಸ್ತವ್ಯಸ್ತವಾಗಿದೆ. ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದು, ವರ್ಷದ ಮೊದಲ ಮಳೆ ಆಗಮನದಿಂದ ಜನ ಸಂತಸಗೊಂಡಿದ್ದಾರೆ.

ಹುಬ್ಬಳ್ಳಿ, ಏ.10: ರಾಜ್ಯದಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದೆ. ನೀರಿಗಾಗಿ ಹಾಹಾಕಾರ ಶುರುವಾಗಿದೆ. ಎಲ್ಲರೂ ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಈ ಮಧ್ಯೆ ಇಂದು(ಏ.10) ಧಾರವಾಡ ಜಿಲ್ಲೆಯ ಹುಬ್ಬಳ್ಳಿ(Hubballi) ನಗರದಲ್ಲಿ ಧಾರಾಕಾರ ಮಳೆ ಬಂದಿದ್ದು, ಮಳೆಯಿಂದ ಕೆಲಕಾಲ ಜನಜೀವನ ಅಸ್ತವ್ಯಸ್ತವಾಗಿದೆ. ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದು, ವರ್ಷದ ಮೊದಲ ಮಳೆ ಆಗಮನದಿಂದ ಜನ ಸಂತಸಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us on