Jaggesh: ‘ಆ ಮಠ ನನ್ನ ಜಾತಿ ನೋಡಿಲ್ಲ, ಶೂದ್ರನಾದ ನನಗೆ ದೊಡ್ಡ ಸ್ಥಾನ ನೀಡಿದೆ’: ಜಗ್ಗೇಶ್​

Jaggesh: ‘ಆ ಮಠ ನನ್ನ ಜಾತಿ ನೋಡಿಲ್ಲ, ಶೂದ್ರನಾದ ನನಗೆ ದೊಡ್ಡ ಸ್ಥಾನ ನೀಡಿದೆ’: ಜಗ್ಗೇಶ್​
| Updated By: ಮದನ್​ ಕುಮಾರ್​

Updated on: Oct 07, 2022 | 9:30 AM

ದೇವರ ಮೇಲೆ ತಮಗೆ ಇರುವ ಭಕ್ತಿ ಬಗ್ಗೆ ಜಗ್ಗೇಶ್​ ಅವರು ಅನೇಕ ಬಾರಿ ಹೇಳಿಕೊಂಡಿದ್ದುಂಟು. ಈಗ ಅವರು ಮತ್ತೊಮ್ಮೆ ಆ ಬಗ್ಗೆ ಪ್ರಸ್ತಾಪಿಸಿದ್ದಾರೆ.

ವಿಜಯ್​ ಪ್ರಸಾದ್​ ನಿರ್ದೇಶನದ ‘ತೋತಾಪುರಿ’ (Totapuri) ಚಿತ್ರತಂಡ ಸುದ್ದಿಗೋಷ್ಠಿ ಆಯೋಜಿಸಿತ್ತು. ಈ ಸಿನಿಮಾದಲ್ಲಿನ ಕೆಲವು ಅಂಶಗಳ ಬಗ್ಗೆ ಜಗ್ಗೇಶ್​ ಮಾತನಾಡಿದರು. ಈ ವೇಳೆ ಅವರು ರಾಘವೇಂದ್ರ ಸ್ವಾಮಿಗಳ (Raghavendra Swamy) ಬಗ್ಗೆ ಹಾಗೂ ರಾಯರ ಮಠದ ಬಗ್ಗೆ ಒಂದಷ್ಟು ವಿಷಯಗಳನ್ನು ಹಂಚಿಕೊಂಡರು. ‘ಶೂದ್ರನಾದ ನನಗೆ ಆ ಮಠ ಒಂದು ಅದ್ಭುತ ಸ್ಥಾನ ಕೊಟ್ಟಿದೆ. ಆ ಮಠ ನನ್ನ ಜಾತಿ ನೋಡಿಲ್ಲ. ನನ್ನಂಥವನನ್ನು ಕರೆದುಕೊಂಡು ಹೋಗಿ ಬೃಂದಾವನದ ಮುಂದೆ ಕೂರಿಸುತ್ತಾರೆ’ ಎಂದು ಜಗ್ಗೇಶ್​ (Jaggesh) ಹೇಳಿದ್ದಾರೆ. ಗುರು ರಾಯರ ಬಗ್ಗೆ ತಮಗೆ ಇರುವ ಭಕ್ತಿಯ ಕುರಿತು ಈ ಹಿಂದೆ ಕೂಡ ಅವರು ಅನೇಕ ಬಾರಿ ಹೇಳಿಕೊಂಡಿದ್ದುಂಟು.

Follow us
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ