ಮೈಸೂರು: ಕಬಿನಿ‌ ಹಿನ್ನೀರಿನಲ್ಲಿ ಹುಲಿಯ ಬಿಂದಾಸ್ ಓಡಾಟ; ವಿಡಿಯೋ ನೋಡಿ

ನೀರಿನ ಹೊಂಡದ‌ ಬಳಿ ನಿಂತಿದ್ದ ಹುಲಿ, ಸಫಾರಿ ವಾಹನ ಬಂದಾಗ ಕಾಡಿನ ಕಡೆಗೆ ಹೊರಟಿದೆ. ಬಳಿಕ ಒಂದು ಮರದ ಬಳಿ ಹೋಗಿದ್ದು, ಮತ್ತೆ ರಸ್ತೆಗೆ ಬಂದು ನಿಂತಿದೆ. ಸಫಾರಿಗೆ ಹೋದ ಪ್ರವಾಸಿಗರು ಹುಲಿಯನ್ನು ಹತ್ತಿರದಿಂದ ಕಂಡು ಖುಷಿಪಟ್ಟಿದ್ದಾರೆ.

ಮೈಸೂರು: ಕಬಿನಿ‌ ಹಿನ್ನೀರಿನಲ್ಲಿ ಹುಲಿಯ ಬಿಂದಾಸ್ ಓಡಾಟ; ವಿಡಿಯೋ ನೋಡಿ
| Updated By: preethi shettigar

Updated on: Nov 03, 2021 | 8:25 AM

ಮೈಸೂರು: ಕಬಿನಿ‌ ಹಿನ್ನೀರಿನಲ್ಲಿ ಎರಡು ಸಫಾರಿ ವಾಹನಗಳಿದ್ದರೂ ಅಂಜದೆ ಹುಲಿಯೊಂದು ಬಿಂದಾಸ್ ಆಗಿ ಓಡಾಡುತ್ತಿದ್ದ ದೃಶ್ಯ ಕ್ಯಾಮರಾದಲ್ಲಿ ಸೆರೆ ಸಿಕ್ಕಿದೆ. ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನ ದಮ್ಮನಕಟ್ಟೆ ಸಫಾರಿಗೆ ತೆರಳಿದ್ದವರಿಗೆ ಹುಲಿಯ ದರ್ಶನವಾಗಿದೆ. ನೀರಿನ ಹೊಂಡದ‌ ಬಳಿ ನಿಂತಿದ್ದ ಹುಲಿ, ಸಫಾರಿ ವಾಹನ ಬಂದಾಗ ಕಾಡಿನ ಕಡೆಗೆ ಹೊರಟಿದೆ. ಬಳಿಕ ಒಂದು ಮರದ ಬಳಿ ಹೋಗಿದ್ದು, ಮತ್ತೆ ರಸ್ತೆಗೆ ಬಂದು ನಿಂತಿದೆ. ಸಫಾರಿಗೆ ಹೋದ ಪ್ರವಾಸಿಗರು ಹುಲಿಯನ್ನು ಹತ್ತಿರದಿಂದ ಕಂಡು ಫುಲ್​ ಖುಷ್​ ಆಗಿದ್ದಾರೆ.

ಇದನ್ನೂ ಓದಿ:

ಬಿಳಿಗಿರಿ ರಂಗನಾಥ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಕಕಾಲಕ್ಕೆ ತಾಯಿ-ಮಕ್ಕಳ ದರ್ಶನ, ಸಫಾರಿಗೆ ಬಂದವರು ಫುಲ್ ಖುಷ್

ಬೆಕ್ಕಿನ ರಕ್ಷಣೆಗಾಗಿ ಪ್ರಾಣವನ್ನೇ ಪಣಕ್ಕಿಟ್ಟ ಧಾರವಾಡದ ಪ್ರಾಣಿಪ್ರೇಮಿ ಸೋಮಶೇಖರ ಚೆನ್ನಶೆಟ್ಟಿ

 

Follow us
‘ದೇವಸ್ಥಾನದ ಮುಂದೆ ಆ ವಿಚಾರ ಬೇಡ’; ದರ್ಶನ್ ವಿಚಾರದಲ್ಲಿ ಶ್ರುತಿ ಖಡಕ್ ಮಾತು
‘ದೇವಸ್ಥಾನದ ಮುಂದೆ ಆ ವಿಚಾರ ಬೇಡ’; ದರ್ಶನ್ ವಿಚಾರದಲ್ಲಿ ಶ್ರುತಿ ಖಡಕ್ ಮಾತು
ಇನ್ಫಿನಿಕ್ಸ್ ಲೇಟೆಸ್ಟ್ Infinix Buds Neo ಮತ್ತು Infinix XE27 ಬಿಡುಗಡೆ
ಇನ್ಫಿನಿಕ್ಸ್ ಲೇಟೆಸ್ಟ್ Infinix Buds Neo ಮತ್ತು Infinix XE27 ಬಿಡುಗಡೆ
ತಮ್ಮ ಕೋಪಕ್ಕೆ ಮಾಧ್ಯಮದವರು ಕ್ಯಾರೆ ಅನ್ನದಾಗ ಪರಮೇಶ್ವರ್ ಮೆತ್ತಗಾದರು!
ತಮ್ಮ ಕೋಪಕ್ಕೆ ಮಾಧ್ಯಮದವರು ಕ್ಯಾರೆ ಅನ್ನದಾಗ ಪರಮೇಶ್ವರ್ ಮೆತ್ತಗಾದರು!
ಬಾಗಲಕೋಟೆ: ಮೃತ ಮಹಾದೇವಿ ಪೋಷಕರಿಗೆ ಮಹಿಳಾ ಆಯೋಗದ ಅಧ್ಯಕ್ಷೆಯಿಂದ ಸಾಂತ್ವನ
ಬಾಗಲಕೋಟೆ: ಮೃತ ಮಹಾದೇವಿ ಪೋಷಕರಿಗೆ ಮಹಿಳಾ ಆಯೋಗದ ಅಧ್ಯಕ್ಷೆಯಿಂದ ಸಾಂತ್ವನ
ಮಂತ್ರಾಲಯದ ರಾಯರ ಮಠದಲ್ಲಿ 350 ಕಲಾವಿದರಿಂದ ರಾಮಾಯಣಂ ಗೀತಗೆ ನೃತ್ಯ, ದಾಖಲೆ
ಮಂತ್ರಾಲಯದ ರಾಯರ ಮಠದಲ್ಲಿ 350 ಕಲಾವಿದರಿಂದ ರಾಮಾಯಣಂ ಗೀತಗೆ ನೃತ್ಯ, ದಾಖಲೆ
VIDEO: ಸಿಟ್ಟಿನಿಂದ ರಿಝ್ವಾನ್​ನತ್ತ ಚೆಂಡೆಸೆದ ಶಕೀಬ್ ಅಲ್ ಹಸನ್
VIDEO: ಸಿಟ್ಟಿನಿಂದ ರಿಝ್ವಾನ್​ನತ್ತ ಚೆಂಡೆಸೆದ ಶಕೀಬ್ ಅಲ್ ಹಸನ್
ವಿಐಪಿ ಖೈದಿಗಳಿಗೆ ‘ಸೇವೆ’ ಒದಗಿಸುವ ಪದ್ಧತಿ ಬಹಳ ವರ್ಷಗಳಿಂದ ನಡೆಯುತ್ತಿದೆ!
ವಿಐಪಿ ಖೈದಿಗಳಿಗೆ ‘ಸೇವೆ’ ಒದಗಿಸುವ ಪದ್ಧತಿ ಬಹಳ ವರ್ಷಗಳಿಂದ ನಡೆಯುತ್ತಿದೆ!
ಫುಲ್ ಜೋಶ್... 20 ವರ್ಷದ ಯುವ ಎಡಗೈ ವೇಗಿಯನ್ನು ಪರಿಚಯಿಸಿದ ಇಂಗ್ಲೆಂಡ್
ಫುಲ್ ಜೋಶ್... 20 ವರ್ಷದ ಯುವ ಎಡಗೈ ವೇಗಿಯನ್ನು ಪರಿಚಯಿಸಿದ ಇಂಗ್ಲೆಂಡ್
ಇಸ್ಕಾನ್​ನಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ, ಭಕ್ತಿಯಲ್ಲಿ ಮೈ ಮರೆತ ಜನ
ಇಸ್ಕಾನ್​ನಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ, ಭಕ್ತಿಯಲ್ಲಿ ಮೈ ಮರೆತ ಜನ
‘ಸೆಂಟ್ರಲ್ ಜೈಲ್​ ಈಗ ರೆಸಾರ್ಟ್​’; ದರ್ಶನ್ ಫೋಟೋ ನೋಡಿ ಟೀಕೆ
‘ಸೆಂಟ್ರಲ್ ಜೈಲ್​ ಈಗ ರೆಸಾರ್ಟ್​’; ದರ್ಶನ್ ಫೋಟೋ ನೋಡಿ ಟೀಕೆ