ದಾವಣಗೆರೆ: ಮಳೆಗಾಗಿ ದುಗ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ವರ್ತಕರು
ಸಮೃದ್ಧ ಮಳೆ ಬೆಳೆಗಾಗಿ ದಾವಣಗೆರೆ ನಗರ ದೇವತೆ ದುಗ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ದಾವಣಗೆರೆ ಪರ್ಟಿಲೈಸರ್ (ರಸಗೊಬ್ಬರ ) ವರ್ತಕರ ಸಂಘದಿಂದ ಕರಿಗಲ್ಲು ಪೂಜೆ ಮಂತ್ರ ಸ್ತೋತ್ರಗಳೊಂದಿಗೆ ದೇವಿ ಆರಾಧಿಸಿ ಪೂಜೆ ಸಲ್ಲಿಸಲಾಯಿತು.ಈ ಬಾರಿ ಉತ್ತಮ ಮಳೆಯಾಗುವ ಸೂಚನೆ ಇದೆ. ನಾಡಿಗೆ ಉತ್ತಮ ಮಳೆ ಬೆಳೆ ಆಗಲಿ ಸಮೃದ್ದಿ ನೆಲಸಲಿ ಎಂದು ಪ್ರಾರ್ಥಿಸಲಾಗಿದೆ.
ದಾವಣಗೆರೆ, ಮೇ.21: ಬೆಳಿಗ್ಗೆಯಿಂದಲೇ ದಾವಣಗೆರೆಯಲ್ಲಿ ಸಮೃದ್ಧ ಮಳೆ ಬೆಳೆಗಾಗಿ ವಿಶೇಷ ಪ್ರಾರ್ಥನೆಗಳು ನಡೆದವು. ದಾವಣಗೆರೆ ನಗರ ದೇವತೆ ದುಗ್ಗಮ್ಮ ದೇವಿ ಕರಿಗಲ್ಲು ಪೂಜೆ ಕಾರ್ಯಕ್ರಮ ನಡೆಯಿತು. ದಾವಣಗೆರೆ ಪರ್ಟಿಲೈಸರ್ (ರಸಗೊಬ್ಬರ ) ವರ್ತಕರ ಸಂಘದಿಂದ ಕರಿಗಲ್ಲು ಪೂಜೆ ಮಂತ್ರ ಸ್ತೋತ್ರಗಳೊಂದಿಗೆ ದೇವಿ ಆರಾಧಿಸಿ ಪೂಜೆ ಸಲ್ಲಿಸಲಾಯಿತು. ವರ್ತಕರಿಂದ ಕರಿಗಲ್ಲಿಗೆ ಪೂಜೆ ಸಲ್ಲಿಸಿ ದುರ್ಗಮ್ಮ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಯಿತು. ಕಳೆದ ವರ್ಷ ಬರಗಾಲವಿತ್ತು. ಈ ಬಾರಿ ಉತ್ತಮ ಮಳೆಯಾಗುವ ಸೂಚನೆ ಇದೆ. ನಾಡಿಗೆ ಉತ್ತಮ ಮಳೆ ಬೆಳೆ ಆಗಲಿ ಸಮೃದ್ದಿ ನೆಲಸಲಿ ಎಂದು ಪೂಜೆ ಸಲ್ಲಿಸಲಾಯಿತು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Published on: May 21, 2024 01:11 PM
Follow Us
Latest Videos
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
