ದಾವಣಗೆರೆ: ಮಳೆಗಾಗಿ ದುಗ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ವರ್ತಕರು
ಸಮೃದ್ಧ ಮಳೆ ಬೆಳೆಗಾಗಿ ದಾವಣಗೆರೆ ನಗರ ದೇವತೆ ದುಗ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ದಾವಣಗೆರೆ ಪರ್ಟಿಲೈಸರ್ (ರಸಗೊಬ್ಬರ ) ವರ್ತಕರ ಸಂಘದಿಂದ ಕರಿಗಲ್ಲು ಪೂಜೆ ಮಂತ್ರ ಸ್ತೋತ್ರಗಳೊಂದಿಗೆ ದೇವಿ ಆರಾಧಿಸಿ ಪೂಜೆ ಸಲ್ಲಿಸಲಾಯಿತು.ಈ ಬಾರಿ ಉತ್ತಮ ಮಳೆಯಾಗುವ ಸೂಚನೆ ಇದೆ. ನಾಡಿಗೆ ಉತ್ತಮ ಮಳೆ ಬೆಳೆ ಆಗಲಿ ಸಮೃದ್ದಿ ನೆಲಸಲಿ ಎಂದು ಪ್ರಾರ್ಥಿಸಲಾಗಿದೆ.
ದಾವಣಗೆರೆ, ಮೇ.21: ಬೆಳಿಗ್ಗೆಯಿಂದಲೇ ದಾವಣಗೆರೆಯಲ್ಲಿ ಸಮೃದ್ಧ ಮಳೆ ಬೆಳೆಗಾಗಿ ವಿಶೇಷ ಪ್ರಾರ್ಥನೆಗಳು ನಡೆದವು. ದಾವಣಗೆರೆ ನಗರ ದೇವತೆ ದುಗ್ಗಮ್ಮ ದೇವಿ ಕರಿಗಲ್ಲು ಪೂಜೆ ಕಾರ್ಯಕ್ರಮ ನಡೆಯಿತು. ದಾವಣಗೆರೆ ಪರ್ಟಿಲೈಸರ್ (ರಸಗೊಬ್ಬರ ) ವರ್ತಕರ ಸಂಘದಿಂದ ಕರಿಗಲ್ಲು ಪೂಜೆ ಮಂತ್ರ ಸ್ತೋತ್ರಗಳೊಂದಿಗೆ ದೇವಿ ಆರಾಧಿಸಿ ಪೂಜೆ ಸಲ್ಲಿಸಲಾಯಿತು. ವರ್ತಕರಿಂದ ಕರಿಗಲ್ಲಿಗೆ ಪೂಜೆ ಸಲ್ಲಿಸಿ ದುರ್ಗಮ್ಮ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಯಿತು. ಕಳೆದ ವರ್ಷ ಬರಗಾಲವಿತ್ತು. ಈ ಬಾರಿ ಉತ್ತಮ ಮಳೆಯಾಗುವ ಸೂಚನೆ ಇದೆ. ನಾಡಿಗೆ ಉತ್ತಮ ಮಳೆ ಬೆಳೆ ಆಗಲಿ ಸಮೃದ್ದಿ ನೆಲಸಲಿ ಎಂದು ಪೂಜೆ ಸಲ್ಲಿಸಲಾಯಿತು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Published on: May 21, 2024 01:11 PM
Latest Videos
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
