ದಾವಣಗೆರೆ: ಮಳೆಗಾಗಿ ದುಗ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ವರ್ತಕರು
ಸಮೃದ್ಧ ಮಳೆ ಬೆಳೆಗಾಗಿ ದಾವಣಗೆರೆ ನಗರ ದೇವತೆ ದುಗ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ದಾವಣಗೆರೆ ಪರ್ಟಿಲೈಸರ್ (ರಸಗೊಬ್ಬರ ) ವರ್ತಕರ ಸಂಘದಿಂದ ಕರಿಗಲ್ಲು ಪೂಜೆ ಮಂತ್ರ ಸ್ತೋತ್ರಗಳೊಂದಿಗೆ ದೇವಿ ಆರಾಧಿಸಿ ಪೂಜೆ ಸಲ್ಲಿಸಲಾಯಿತು.ಈ ಬಾರಿ ಉತ್ತಮ ಮಳೆಯಾಗುವ ಸೂಚನೆ ಇದೆ. ನಾಡಿಗೆ ಉತ್ತಮ ಮಳೆ ಬೆಳೆ ಆಗಲಿ ಸಮೃದ್ದಿ ನೆಲಸಲಿ ಎಂದು ಪ್ರಾರ್ಥಿಸಲಾಗಿದೆ.
ದಾವಣಗೆರೆ, ಮೇ.21: ಬೆಳಿಗ್ಗೆಯಿಂದಲೇ ದಾವಣಗೆರೆಯಲ್ಲಿ ಸಮೃದ್ಧ ಮಳೆ ಬೆಳೆಗಾಗಿ ವಿಶೇಷ ಪ್ರಾರ್ಥನೆಗಳು ನಡೆದವು. ದಾವಣಗೆರೆ ನಗರ ದೇವತೆ ದುಗ್ಗಮ್ಮ ದೇವಿ ಕರಿಗಲ್ಲು ಪೂಜೆ ಕಾರ್ಯಕ್ರಮ ನಡೆಯಿತು. ದಾವಣಗೆರೆ ಪರ್ಟಿಲೈಸರ್ (ರಸಗೊಬ್ಬರ ) ವರ್ತಕರ ಸಂಘದಿಂದ ಕರಿಗಲ್ಲು ಪೂಜೆ ಮಂತ್ರ ಸ್ತೋತ್ರಗಳೊಂದಿಗೆ ದೇವಿ ಆರಾಧಿಸಿ ಪೂಜೆ ಸಲ್ಲಿಸಲಾಯಿತು. ವರ್ತಕರಿಂದ ಕರಿಗಲ್ಲಿಗೆ ಪೂಜೆ ಸಲ್ಲಿಸಿ ದುರ್ಗಮ್ಮ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಯಿತು. ಕಳೆದ ವರ್ಷ ಬರಗಾಲವಿತ್ತು. ಈ ಬಾರಿ ಉತ್ತಮ ಮಳೆಯಾಗುವ ಸೂಚನೆ ಇದೆ. ನಾಡಿಗೆ ಉತ್ತಮ ಮಳೆ ಬೆಳೆ ಆಗಲಿ ಸಮೃದ್ದಿ ನೆಲಸಲಿ ಎಂದು ಪೂಜೆ ಸಲ್ಲಿಸಲಾಯಿತು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Published on: May 21, 2024 01:11 PM
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
