New Year 2024: ಹೊಸ ವರ್ಷಾಚರಣೆ ಬೆನ್ನಲ್ಲೇ ಬೆಂಗಳೂರಿನ ಹಲವೆಡೆ ಟ್ರಾಫಿಕ್​ಜಾಮ್

2023 ಕ್ಕೆ ಬೈ ಹೇಳಿ 2024ಕ್ಕೆ ಹಾಯ್ ಹೇಳಿದ ಬೆಂಗಳೂರಿಗರು, ಸಂಭ್ರಮಾಚರಣೆ ಮುಗಿಸಿ ತಮ್ಮ ತಮ್ಮ ಮನೆಗಳತ್ತ ಹೋಗುತ್ತಿದ್ದಾರೆ. ಈ ಹಿನ್ನಲೆ ಬೆಂಗಳೂರು ನಗರದ ಹಲವೆಡೆ ಟ್ರಾಫಿಕ್ ​ಜಾಮ್​ ಉಂಟಾಗಿದೆ.

New Year 2024: ಹೊಸ ವರ್ಷಾಚರಣೆ ಬೆನ್ನಲ್ಲೇ ಬೆಂಗಳೂರಿನ ಹಲವೆಡೆ ಟ್ರಾಫಿಕ್​ಜಾಮ್
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 01, 2024 | 1:04 AM

ಬೆಂಗಳೂರು, ಜ.01: 2023 ಕ್ಕೆ ಬೈ ಹೇಳಿ 2024ಕ್ಕೆ ಹಾಯ್ ಹೇಳಿದ ಬೆಂಗಳೂರಿಗರು, ಸಂಭ್ರಮಾಚರಣೆ ಮುಗಿಸಿ ತಮ್ಮ ತಮ್ಮ ಮನೆಗಳತ್ತ ಹೋಗುತ್ತಿದ್ದಾರೆ. ಈ ಹಿನ್ನಲೆ ಬೆಂಗಳೂರು ನಗರದ ಹಲವೆಡೆ ಟ್ರಾಫಿಕ್ ​ಜಾಮ್(Traffic Jam)​ ಉಂಟಾಗಿದೆ. ಎಂ.ಜಿ.ರಸ್ತೆ ಸುತ್ತಮುತ್ತ, ರಿಚ್ಮಂಡ್ ಸರ್ಕಲ್, ಮ್ಯೂಸಿಯಂ ರಸ್ತೆ, ಕಬ್ಬನ್ ಪಾರ್ಕ್ ಸರ್ಕಲ್, ಮಲ್ಯ ರಸ್ತೆಯಲ್ಲಿ ಟ್ರಾಫಿಕ್​ಜಾಮ್ ಉಂಟಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 12:55 am, Mon, 1 January 24

Follow us
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ