AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮೂರುಗಳಿಗೆ ಹೊರಟ ನಗರ ವಾಸಿಗಳು; ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಫುಲ್​ ಟ್ರಾಫಿಕ್ ಜಾಮ್

ತಮ್ಮೂರುಗಳಿಗೆ ಹೊರಟ ನಗರ ವಾಸಿಗಳು; ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಫುಲ್​ ಟ್ರಾಫಿಕ್ ಜಾಮ್

ಬಿ ಮೂರ್ತಿ, ನೆಲಮಂಗಲ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 16, 2023 | 9:19 PM

Share

ತಮ್ಮೂರುಗಳಿಗೆ ನಗರ ವಾಸಿಗಳು ಹೊರಟಿದ್ದು, ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಫುಲ್​ ಟ್ರಾಫಿಕ್ ಜಾಮ್ ಉಂಟಾಗಿದೆ. BIEC ನಲ್ಲಿ 5 ದಿನಗಳಿಂದ ಎಕ್ಸ್ಕಾನ್(EXCON) ಎಕ್ಸಪೋ ದಿಂದಾಗಿ ಫುಲ್ ಟ್ರಾಫಿಕ್ ಉಂಟಾಗಿದ್ದು, ವಾಹನ ಸವಾರರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಟ್ರಾಫಿಕ್ ನಿಯಂತ್ರಣ ಮಾಡಲು ಬೆಂಗಳೂರು ಸಿಟಿ, ನೆಲಮಂಗಲ ಸಂಚಾರಿ ಪೊಲೀಸರು ಹರಸಾಹಸ ಪಡುವಂತಾಗಿದೆ.

ಬೆಂಗಳೂರು, ಡಿ.16: ತಮ್ಮೂರುಗಳಿಗೆ ನಗರ ವಾಸಿಗಳು ಹೊರಟಿದ್ದು, ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಫುಲ್​ ಟ್ರಾಫಿಕ್ ಜಾಮ್ ಉಂಟಾಗಿದೆ. BIEC ನಲ್ಲಿ 5 ದಿನಗಳಿಂದ ಎಕ್ಸ್ಕಾನ್(EXCON) ಎಕ್ಸಪೋ ದಿಂದಾಗಿ ಫುಲ್ ಟ್ರಾಫಿಕ್ ಉಂಟಾಗಿದೆ. ಇದನ್ನು ಡಿ.12ರಂದು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಉದ್ಘಾಟಿಸಿದರು. ಇದೀಗ ಇದೇ ಎಕ್ಸಪೋದಿಂದಾಗಿ ಬೆಂಗಳೂರು ಉತ್ತರ ತಾಲೂಕಿನ ಮಾದವಾರ ಸುತ್ತಮುತ್ತ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಟ್ರಾಫಿಕ್ ನಿಯಂತ್ರಣ ಮಾಡಲು ಬೆಂಗಳೂರು ಸಿಟಿ, ನೆಲಮಂಗಲ ಸಂಚಾರಿ ಪೊಲೀಸರು ಹರಸಾಹಸ ಪಡುವಂತಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋಈ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

 

Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More