Bihar Stampede: ಬಿಹಾರದ ಶೀತಲ ದೇವಸ್ಥಾನದಲ್ಲಿ ಕಾಲ್ತುಳಿತ, 8 ಮಹಿಳೆಯರು ಸಾವು
ಬಿಹಾರದ ನಳಂದದಲ್ಲಿರುವ ಶೀತಲ ದೇವಸ್ಥಾನದಲ್ಲಿ ಕಾಲ್ತುಳಿತ ಉಂಟಾಗಿದ್ದು, 8 ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ. 6ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.ಚೈತ್ರ ಮಾಸದ ಕೊನೆಯ ಮಂಗಳವಾರದಂದು ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಅಪಘಾತದಿಂದ ಮಹಿಳೆಯರು ಸೇರಿದಂತೆ ಅನೇಕ ಜನರು ತೊಂದರೆಗೀಡಾಗಿದ್ದಾರೆ. ದುರಂತದ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ, ಗ್ರಾಮಸ್ಥರೊಂದಿಗೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ರಕ್ಷಣಾ ಕಾರ್ಯ ನಡೆಸಿದರು. ಕಳೆದ ವರ್ಷ, ಆಂಧ್ರಪ್ರದೇಶದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಕಾದಶಿಯಂದು ಕಾಲ್ತುಳಿತ ಉಂಟಾಗಿ 9 ಮಂದಿ ಭಕ್ತರು ಉಸಿರು ಚೆಲ್ಲಿದ್ದರು.
ಪಾಟ್ನಾ, ಮಾರ್ಚ್ 31: ಬಿಹಾರದ ನಳಂದದಲ್ಲಿರುವ ಶೀತಲ ದೇವಸ್ಥಾನದಲ್ಲಿ ಕಾಲ್ತುಳಿತ ಉಂಟಾಗಿದ್ದು, 8 ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ. 6ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.ಚೈತ್ರ ಮಾಸದ ಕೊನೆಯ ಮಂಗಳವಾರದಂದು ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಅಪಘಾತದಿಂದ ಮಹಿಳೆಯರು ಸೇರಿದಂತೆ ಅನೇಕ ಜನರು ತೊಂದರೆಗೀಡಾಗಿದ್ದಾರೆ. ದುರಂತದ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ, ಗ್ರಾಮಸ್ಥರೊಂದಿಗೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ರಕ್ಷಣಾ ಕಾರ್ಯ ನಡೆಸಿದರು. ಕಳೆದ ವರ್ಷ, ಆಂಧ್ರಪ್ರದೇಶದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಕಾದಶಿಯಂದು ಕಾಲ್ತುಳಿತ ಉಂಟಾಗಿ 9 ಮಂದಿ ಭಕ್ತರು ಉಸಿರು ಚೆಲ್ಲಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us