Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi News: ಇಂಜಿನಲ್ಲಿ ತಾಂತ್ರಿಕ ದೋಷ, ಜಮೀನಿನಲ್ಲಿ ವಿಮಾನವನ್ನು ಲ್ಯಾಂಡ್​ ಮಾಡಿದ ಪೈಲೆಟ್

ತಾಂತ್ರಿಕ ದೋಷದಿಂದ ತರಬೇತಿ ನಿರತ ವಿಮಾನ ತುರ್ತು ಭೂಸ್ಪರ್ಶವಾಗಿದೆ. ವಿಮಾನ ಟೇಕಾಫ್​ ಆದ ನಂತರ ಇಂಜಿನ್​ನಲ್ಲಿ ತಾಂತ್ರಿಕ ಸಮಸ್ಯೆಯಾಗಿರುವುದರಿಂದ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಪೇಟ್ ಸೀರೂರು ಗ್ರಾಮದ ಬಳಿ ಭೂಸ್ಪರ್ಶವಾಗಿದೆ.

Follow us
ರಮೇಶ್ ಬಿ. ಜವಳಗೇರಾ
|

Updated on: Jun 25, 2023 | 5:03 PM

ಕಲಬುರಗಿ: ತಾಂತ್ರಿಕ ದೋಷದಿಂದ ತರಬೇತಿ ನಿರತ ವಿಮಾನ ತುರ್ತು ಭೂಸ್ಪರ್ಶವಾಗಿದೆ. ವಿಮಾನ ಟೇಕಾಫ್​ ಆದ ನಂತರ ಇಂಜಿನ್​ನಲ್ಲಿ ತಾಂತ್ರಿಕ ಸಮಸ್ಯೆಯಾಗಿರುವುದರಿಂದ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಪೇಟ್ ಸೀರೂರು ಗ್ರಾಮದ ಬಳಿ ಭೂಸ್ಪರ್ಶವಾಗಿದೆ. ಕಲಬುರಗಿ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿ 15 ಕಿ.ಮೀ ಸಂಚರಿಸಿದೆ. ಆದ್ರೆ, ದಿಢೀರ್ ವಿಮಾನದ ಇಂಜಿನ್‌ನಲ್ಲಿ ಟೆಕ್ನಿಕಲ್ ಸಮಸ್ಯೆ ಕಾಣಿಸಿಕೊಂಡಿದೆ. ಇದರಿಂದ ಕೂಡಲೇ ಎಚ್ಚೆತ್ತ ಪೈಲೆಟ್, ಸೀರೂರ್ ಗ್ರಾಮದ ಜಮೀನಿನಲ್ಲಿ ವಿಮಾನವನ್ನು ಲ್ಯಾಂಡ್ ಮಾಡಿದ್ದಾರೆ. ಅದೃಷ್ಟವಶಾತ್​​ ಯಾವುದೇ ಅನಾಹುತವಾಗಿಲ್ಲ. ವಿಮಾನದಲ್ಲಿದ್ದ ಪೈಲಟ್ ಹಾಗೂ ಟ್ರೈನಿ ಪೈಲೇಟ್ ಸೇಫ್ ಆಗಿದ್ದಾರೆ.

ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್