AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi News: ಇಂಜಿನಲ್ಲಿ ತಾಂತ್ರಿಕ ದೋಷ, ಜಮೀನಿನಲ್ಲಿ ವಿಮಾನವನ್ನು ಲ್ಯಾಂಡ್​ ಮಾಡಿದ ಪೈಲೆಟ್

ತಾಂತ್ರಿಕ ದೋಷದಿಂದ ತರಬೇತಿ ನಿರತ ವಿಮಾನ ತುರ್ತು ಭೂಸ್ಪರ್ಶವಾಗಿದೆ. ವಿಮಾನ ಟೇಕಾಫ್​ ಆದ ನಂತರ ಇಂಜಿನ್​ನಲ್ಲಿ ತಾಂತ್ರಿಕ ಸಮಸ್ಯೆಯಾಗಿರುವುದರಿಂದ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಪೇಟ್ ಸೀರೂರು ಗ್ರಾಮದ ಬಳಿ ಭೂಸ್ಪರ್ಶವಾಗಿದೆ.

ರಮೇಶ್ ಬಿ. ಜವಳಗೇರಾ
|

Updated on: Jun 25, 2023 | 5:03 PM

Share

ಕಲಬುರಗಿ: ತಾಂತ್ರಿಕ ದೋಷದಿಂದ ತರಬೇತಿ ನಿರತ ವಿಮಾನ ತುರ್ತು ಭೂಸ್ಪರ್ಶವಾಗಿದೆ. ವಿಮಾನ ಟೇಕಾಫ್​ ಆದ ನಂತರ ಇಂಜಿನ್​ನಲ್ಲಿ ತಾಂತ್ರಿಕ ಸಮಸ್ಯೆಯಾಗಿರುವುದರಿಂದ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಪೇಟ್ ಸೀರೂರು ಗ್ರಾಮದ ಬಳಿ ಭೂಸ್ಪರ್ಶವಾಗಿದೆ. ಕಲಬುರಗಿ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿ 15 ಕಿ.ಮೀ ಸಂಚರಿಸಿದೆ. ಆದ್ರೆ, ದಿಢೀರ್ ವಿಮಾನದ ಇಂಜಿನ್‌ನಲ್ಲಿ ಟೆಕ್ನಿಕಲ್ ಸಮಸ್ಯೆ ಕಾಣಿಸಿಕೊಂಡಿದೆ. ಇದರಿಂದ ಕೂಡಲೇ ಎಚ್ಚೆತ್ತ ಪೈಲೆಟ್, ಸೀರೂರ್ ಗ್ರಾಮದ ಜಮೀನಿನಲ್ಲಿ ವಿಮಾನವನ್ನು ಲ್ಯಾಂಡ್ ಮಾಡಿದ್ದಾರೆ. ಅದೃಷ್ಟವಶಾತ್​​ ಯಾವುದೇ ಅನಾಹುತವಾಗಿಲ್ಲ. ವಿಮಾನದಲ್ಲಿದ್ದ ಪೈಲಟ್ ಹಾಗೂ ಟ್ರೈನಿ ಪೈಲೇಟ್ ಸೇಫ್ ಆಗಿದ್ದಾರೆ.

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು