ಮಂಗಳಮುಖಿಯರೂ ಯಾಕೆ ಕಮ್ಮಿ ಅಂತ ಚುನಾವಣೆಗೆ ಸ್ಪರ್ಧಿಸಿದ ಮಂಗಳಮುಖಿ ದೀಕ್ಷಾ
ಮಡಿಕೇರಿ ನಗರಸಭೆ ಚುನಾವಣೆ ಹಿನ್ನೆಲೆ ಚುನಾವಾಣಾ ಅಖಾಡಕ್ಕಿಳಿದ ಮಂಗಳಮುಖಿ. ಮಡಿಕೇರಿನಗರದ 21 ನೇ ವಾರ್ಡ್ ನಿಂದ ದೀಕ್ಷಾ ಕೆ. ಚುನಾವಣೆಗೆ ನಾಮಪತ್ರ ಸಲ್ಲಿಕೆ. ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ. ದೀಕ್ಷಾಗೆ ತಮ್ಮ ಏರಿಯಾದಲ್ಲಿ ಅಭಿವೃದ್ಧಿ ಮಾಡುವ ಗುರಿ. ಮಂಗಳಮುಖಿಯರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಪಕ್ಷೇತರ ಅಭ್ಯರ್ಥಿ ದೀಕ್ಷಾ ಹೇಳಿಕೆ
Published on: Apr 17, 2021 09:59 AM
Latest Videos

Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ

ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ

Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ

ಪುನೀತ್ ರಾಜ್ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
