ಮಂಗಳ‌ಮುಖಿಯರೂ ಯಾಕೆ ಕಮ್ಮಿ ಅಂತ ಚುನಾವಣೆಗೆ ಸ್ಪರ್ಧಿಸಿದ ಮಂಗಳ‌ಮುಖಿ ದೀಕ್ಷಾ
ಮಂಗಳ‌ಮುಖಿಯರೂ ಯಾಕೆ ಕಮ್ಮಿ ಅಂತ ಚುನಾವಣೆ ಗೆ ಸ್ಪರ್ಧಿಸಿದ ಮಂಗಳ‌ಮುಖಿ ದೀಕ್ಷಾ

ಮಂಗಳ‌ಮುಖಿಯರೂ ಯಾಕೆ ಕಮ್ಮಿ ಅಂತ ಚುನಾವಣೆಗೆ ಸ್ಪರ್ಧಿಸಿದ ಮಂಗಳ‌ಮುಖಿ ದೀಕ್ಷಾ

ಸಾಧು ಶ್ರೀನಾಥ್​

Updated on: Apr 17, 2021 | 9:59 AM

ಮಡಿಕೇರಿ ನಗರಸಭೆ ಚುನಾವಣೆ ಹಿನ್ನೆಲೆ ಚುನಾವಾಣಾ ಅಖಾಡಕ್ಕಿಳಿದ ಮಂಗಳ‌ಮುಖಿ. ಮಡಿಕೇರಿ‌ನಗರದ 21 ನೇ ವಾರ್ಡ್ ನಿಂದ ದೀಕ್ಷಾ ಕೆ. ಚುನಾವಣೆಗೆ ನಾಮಪತ್ರ ಸಲ್ಲಿಕೆ. ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ. ದೀಕ್ಷಾಗೆ ತಮ್ಮ ಏರಿಯಾದಲ್ಲಿ ಅಭಿವೃದ್ಧಿ ಮಾಡುವ ಗುರಿ. ಮಂಗಳ‌ಮುಖಿಯರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಪಕ್ಷೇತರ ಅಭ್ಯರ್ಥಿ ದೀಕ್ಷಾ ಹೇಳಿಕೆ

Published on: Apr 17, 2021 09:59 AM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು