AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC, KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ ನೀಡಿ ಪ್ರಯಾಣಿಕರ ಸಮಸ್ಯೆ ಆಲಿಸಿದ ಭೈರತಿ ಸುರೇಶ್

BMTC, KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ ನೀಡಿ ಪ್ರಯಾಣಿಕರ ಸಮಸ್ಯೆ ಆಲಿಸಿದ ಭೈರತಿ ಸುರೇಶ್

ರಮೇಶ್ ಬಿ. ಜವಳಗೇರಾ
|

Updated on: Aug 31, 2026 | 5:35 PM

Share

BMTC, KSRTC ಬಸ್​ ನಿಲ್ದಾಣಕ್ಕೆ ಸಾರಿಗೆ ಸಚಿವ ಭೈರತಿ ಸುರೇಶ್ ಇಂದು (ಆಗಸ್ಟ್ 31) ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ಪ್ರಯಾಣಿಕರ ಸಮಸ್ಯೆಗಳನ್ನ ಆಲಿಸಿದರು. ಇನ್ನು ಸ್ವಚ್ಛತೆ ಕುರಿತು ಪ್ರಯಾಣಿಕರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಬಿಎಂಟಿಸಿ ವಿದ್ಯಾರ್ಥಿ ಪಾಸ್ ಕೌಂಟರ್​ಗೆ ಸಚಿವರ ಭೇಟಿ ವಿದ್ಯಾರ್ಥಿಗಳ ಸಮಸ್ಯೆ ಕೇಳಿದರು. ಇದೇ ವೇಳೆ BMTC ಬಸ್ ಸ್ಟ್ಯಾಂಡ್​ನಲ್ಲಿ ವೈದ್ಯಕೀಯ ವ್ಯವಸ್ಥೆ ಇಲ್ಲ ಎಂದು ಪ್ರಯಾಣಿಕರು ದೂರು ಹೇಳಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ಕ್ಲಿನಿಕ್​ನಲ್ಲಿ ವೈದ್ಯರ ವ್ಯವಸ್ಥೆ ಹಾಗೂ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು. 

ಬೆಂಗಳೂರು, (ಆಗಸ್ಟ್ 31): BMTC, KSRTC ಬಸ್​ ನಿಲ್ದಾಣಕ್ಕೆ ಸಾರಿಗೆ ಸಚಿವ ಭೈರತಿ ಸುರೇಶ್ ಇಂದು (ಆಗಸ್ಟ್ 31) ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ಪ್ರಯಾಣಿಕರ ಸಮಸ್ಯೆಗಳನ್ನ ಆಲಿಸಿದರು. ಇನ್ನು ಸ್ವಚ್ಛತೆ ಕುರಿತು ಪ್ರಯಾಣಿಕರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಬಿಎಂಟಿಸಿ ವಿದ್ಯಾರ್ಥಿ ಪಾಸ್ ಕೌಂಟರ್​ಗೆ ಸಚಿವರ ಭೇಟಿ ವಿದ್ಯಾರ್ಥಿಗಳ ಸಮಸ್ಯೆ ಕೇಳಿದರು. ಇದೇ ವೇಳೆ BMTC ಬಸ್ ಸ್ಟ್ಯಾಂಡ್​ನಲ್ಲಿ ವೈದ್ಯಕೀಯ ವ್ಯವಸ್ಥೆ ಇಲ್ಲ ಎಂದು ಪ್ರಯಾಣಿಕರು ದೂರು ಹೇಳಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ಕ್ಲಿನಿಕ್​ನಲ್ಲಿ ವೈದ್ಯರ ವ್ಯವಸ್ಥೆ ಹಾಗೂ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us