BMTC, KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ ನೀಡಿ ಪ್ರಯಾಣಿಕರ ಸಮಸ್ಯೆ ಆಲಿಸಿದ ಭೈರತಿ ಸುರೇಶ್
BMTC, KSRTC ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ಭೈರತಿ ಸುರೇಶ್ ಇಂದು (ಆಗಸ್ಟ್ 31) ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ಪ್ರಯಾಣಿಕರ ಸಮಸ್ಯೆಗಳನ್ನ ಆಲಿಸಿದರು. ಇನ್ನು ಸ್ವಚ್ಛತೆ ಕುರಿತು ಪ್ರಯಾಣಿಕರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಬಿಎಂಟಿಸಿ ವಿದ್ಯಾರ್ಥಿ ಪಾಸ್ ಕೌಂಟರ್ಗೆ ಸಚಿವರ ಭೇಟಿ ವಿದ್ಯಾರ್ಥಿಗಳ ಸಮಸ್ಯೆ ಕೇಳಿದರು. ಇದೇ ವೇಳೆ BMTC ಬಸ್ ಸ್ಟ್ಯಾಂಡ್ನಲ್ಲಿ ವೈದ್ಯಕೀಯ ವ್ಯವಸ್ಥೆ ಇಲ್ಲ ಎಂದು ಪ್ರಯಾಣಿಕರು ದೂರು ಹೇಳಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ಕ್ಲಿನಿಕ್ನಲ್ಲಿ ವೈದ್ಯರ ವ್ಯವಸ್ಥೆ ಹಾಗೂ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು, (ಆಗಸ್ಟ್ 31): BMTC, KSRTC ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ಭೈರತಿ ಸುರೇಶ್ ಇಂದು (ಆಗಸ್ಟ್ 31) ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ಪ್ರಯಾಣಿಕರ ಸಮಸ್ಯೆಗಳನ್ನ ಆಲಿಸಿದರು. ಇನ್ನು ಸ್ವಚ್ಛತೆ ಕುರಿತು ಪ್ರಯಾಣಿಕರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಬಿಎಂಟಿಸಿ ವಿದ್ಯಾರ್ಥಿ ಪಾಸ್ ಕೌಂಟರ್ಗೆ ಸಚಿವರ ಭೇಟಿ ವಿದ್ಯಾರ್ಥಿಗಳ ಸಮಸ್ಯೆ ಕೇಳಿದರು. ಇದೇ ವೇಳೆ BMTC ಬಸ್ ಸ್ಟ್ಯಾಂಡ್ನಲ್ಲಿ ವೈದ್ಯಕೀಯ ವ್ಯವಸ್ಥೆ ಇಲ್ಲ ಎಂದು ಪ್ರಯಾಣಿಕರು ದೂರು ಹೇಳಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ಕ್ಲಿನಿಕ್ನಲ್ಲಿ ವೈದ್ಯರ ವ್ಯವಸ್ಥೆ ಹಾಗೂ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
