ರಾಕಿಂಗ್ ಸ್ಟಾರ್ ಯಶ್ಗೆ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆ ಸರಿಪಡಿಸೋ ಭರವಸೆ ನೀಡಿರೊ ಸಾರಿಗೆ ಸಚಿವ ಲಕ್ಷ್ಮಣ ಸವದಿ
ಸಾರಿಗೆ ನೌಕರರ ಮುಷ್ಕರಕ್ಕೆ ಸ್ಪಂದಿಸಿದ ರಾಕಿಂಗ್ ಸ್ಟಾರ್ ಯಶ್. ಸಾರಿಗೆ ನೌಕರರು ಬರೆದ ಪತ್ರಕ್ಕೆ ಪ್ರತಿಕ್ರಿಯೆ ನೀಡಿದ ಯಶ್. ಸಾರಿಗೆ ನೌಕರರಿಗೆ ಟ್ವಿಟರ್ ಮೂಲಕ ಪತ್ರ ಬರೆದಿರೋ ನೀರೋ ಯಶ್. ತಮಗೆ ಬೆಂಬಲ ನೀಡುವಂತೆ ಕೋರಿ ಯಶ್ಗೆ ಪತ್ರ ಬರೆಸಿದ್ದ ನೌಕರರು. ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವ್ರ ಜೊತೆಗೆ ಚರ್ಚಿಸಿರೊ ನಟ ಯಶ್. ಸಾರಿಗೆ ಸಚಿವರು ಬೇಡಿಕೆ ಈಡೇರಿಸೋ ಭರವಸೆ ನೀಡಿದ್ದಾರೆಂದ ಯಶ್
Follow Us
Latest Videos
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ