ರಾಕಿಂಗ್ ಸ್ಟಾರ್ ಯಶ್ಗೆ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆ ಸರಿಪಡಿಸೋ ಭರವಸೆ ನೀಡಿರೊ ಸಾರಿಗೆ ಸಚಿವ ಲಕ್ಷ್ಮಣ ಸವದಿ
ಸಾರಿಗೆ ನೌಕರರ ಮುಷ್ಕರಕ್ಕೆ ಸ್ಪಂದಿಸಿದ ರಾಕಿಂಗ್ ಸ್ಟಾರ್ ಯಶ್. ಸಾರಿಗೆ ನೌಕರರು ಬರೆದ ಪತ್ರಕ್ಕೆ ಪ್ರತಿಕ್ರಿಯೆ ನೀಡಿದ ಯಶ್. ಸಾರಿಗೆ ನೌಕರರಿಗೆ ಟ್ವಿಟರ್ ಮೂಲಕ ಪತ್ರ ಬರೆದಿರೋ ನೀರೋ ಯಶ್. ತಮಗೆ ಬೆಂಬಲ ನೀಡುವಂತೆ ಕೋರಿ ಯಶ್ಗೆ ಪತ್ರ ಬರೆಸಿದ್ದ ನೌಕರರು. ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವ್ರ ಜೊತೆಗೆ ಚರ್ಚಿಸಿರೊ ನಟ ಯಶ್. ಸಾರಿಗೆ ಸಚಿವರು ಬೇಡಿಕೆ ಈಡೇರಿಸೋ ಭರವಸೆ ನೀಡಿದ್ದಾರೆಂದ ಯಶ್
Follow Us
Latest Videos
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ