ಬೆಂಗಳೂರಿನಲ್ಲಿ ಧರೆಗುರುಳಿದ ಮರದ ಬೃಹತ್ ರೆಂಬೆ: ತಪ್ಪಿದ ಭಾರೀ ಅನಾಹುತ
ಗಾಳಿಯ ರಭಸಕ್ಕೆ ಮರದ ಬೃಹತ್ ರೆಂಬೆ ಕೊಂಬೆ ಧರೆಗುರುಳಿದಿರುವ ಘಟನೆ ಬೆಂಗಳೂರಿನ ಕುವೆಂಪು ಮೆಟ್ರೋ ಸ್ಟೇಷನ್ ಬಳಿಯ ಮರಿಯಪ್ಪ ಕಾಲೇಜು ಬಳಿ ನಡೆದಿದೆ. ಅದೃಷ್ಟವಶಾತ್ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೃಹತ್ ರೆಂಬೆ ಕೊಂಬೆಗಳು ಉರುಳಿದ ಹಿನ್ನೆಲೆಯಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಕೆಲಕಾಲ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಜಿಬಿಎ ಅರಣ್ಯ ಘಟಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಮುರಿದುಬಿದ್ದಿದ್ದ ರೆಂಬೆ ಕೊಂಬೆಗಳನ್ನು ತೆರವುಗೊಳಿಸಿದರು.
ಬೆಂಗಳೂರು, (ಮಾರ್ಚ್ 29): ಗಾಳಿಯ ರಭಸಕ್ಕೆ ಮರದ ಬೃಹತ್ ರೆಂಬೆ ಕೊಂಬೆ ಧರೆಗುರುಳಿದಿರುವ ಘಟನೆ ಬೆಂಗಳೂರಿನ ಕುವೆಂಪು ಮೆಟ್ರೋ ಸ್ಟೇಷನ್ ಬಳಿಯ ಮರಿಯಪ್ಪ ಕಾಲೇಜು ಬಳಿ ನಡೆದಿದೆ. ಅದೃಷ್ಟವಶಾತ್ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೃಹತ್ ರೆಂಬೆ ಕೊಂಬೆಗಳು ಉರುಳಿದ ಹಿನ್ನೆಲೆಯಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಕೆಲಕಾಲ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಜಿಬಿಎ ಅರಣ್ಯ ಘಟಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಮುರಿದುಬಿದ್ದಿದ್ದ ರೆಂಬೆ ಕೊಂಬೆಗಳನ್ನು ತೆರವುಗೊಳಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

