ಬೆಂಗಳೂರಿನಲ್ಲಿ ಧರೆಗುರುಳಿದ ಮರದ ಬೃಹತ್ ರೆಂಬೆ: ತಪ್ಪಿದ ಭಾರೀ ಅನಾಹುತ
ಗಾಳಿಯ ರಭಸಕ್ಕೆ ಮರದ ಬೃಹತ್ ರೆಂಬೆ ಕೊಂಬೆ ಧರೆಗುರುಳಿದಿರುವ ಘಟನೆ ಬೆಂಗಳೂರಿನ ಕುವೆಂಪು ಮೆಟ್ರೋ ಸ್ಟೇಷನ್ ಬಳಿಯ ಮರಿಯಪ್ಪ ಕಾಲೇಜು ಬಳಿ ನಡೆದಿದೆ. ಅದೃಷ್ಟವಶಾತ್ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೃಹತ್ ರೆಂಬೆ ಕೊಂಬೆಗಳು ಉರುಳಿದ ಹಿನ್ನೆಲೆಯಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಕೆಲಕಾಲ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಜಿಬಿಎ ಅರಣ್ಯ ಘಟಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಮುರಿದುಬಿದ್ದಿದ್ದ ರೆಂಬೆ ಕೊಂಬೆಗಳನ್ನು ತೆರವುಗೊಳಿಸಿದರು.
ಬೆಂಗಳೂರು, (ಮಾರ್ಚ್ 29): ಗಾಳಿಯ ರಭಸಕ್ಕೆ ಮರದ ಬೃಹತ್ ರೆಂಬೆ ಕೊಂಬೆ ಧರೆಗುರುಳಿದಿರುವ ಘಟನೆ ಬೆಂಗಳೂರಿನ ಕುವೆಂಪು ಮೆಟ್ರೋ ಸ್ಟೇಷನ್ ಬಳಿಯ ಮರಿಯಪ್ಪ ಕಾಲೇಜು ಬಳಿ ನಡೆದಿದೆ. ಅದೃಷ್ಟವಶಾತ್ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೃಹತ್ ರೆಂಬೆ ಕೊಂಬೆಗಳು ಉರುಳಿದ ಹಿನ್ನೆಲೆಯಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಕೆಲಕಾಲ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಜಿಬಿಎ ಅರಣ್ಯ ಘಟಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಮುರಿದುಬಿದ್ದಿದ್ದ ರೆಂಬೆ ಕೊಂಬೆಗಳನ್ನು ತೆರವುಗೊಳಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
