AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಟ್​ಹೌಸ್​ನಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಫೋಟೊ ಬಿಡುಗಡೆ ಮಾಡಿದ ಟ್ರಂಪ್

ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿ ವೇಳೆ ಗುಂಡಿನ ದಾಳಿ ನಡೆಸಿದ್ದ ಆರೋಪಿಯ ಫೋಟೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಬಿಡುಗಡೆ ಮಾಡಿದ್ದಾರೆ. ನೂರಾರು ಅತಿಥಿಗಳು ಸೇರಿದ್ದ ಹೋಟೆಲ್‌ನ ಬಾಲ್ ರೂಂನ ಹೊರಗಿನ ಸ್ಕ್ರೀನಿಂಗ್ ಪ್ರದೇಶದಲ್ಲಿ ಬಂದೂಕುಧಾರಿಯನ್ನು ಬಂಧಿಸಲಾಗಿದೆ. ಟ್ರಂಪ್ ಅವರನ್ನು ವೇದಿಕೆಯಿಂದ ಕೆಳಗಿಳಿಸಲಾಯಿತು. ಶ್ವೇತಭವನದ ವರದಿಗಾರರ ಭೋಜನ ಕೂಟದಿಂದ ಶಂಕಿತ ಶೂಟರ್‌ನ ಮೊದಲ ಚಿತ್ರ ಹೊರಬಂದಿದ್ದು, ವಾಷಿಂಗ್ಟನ್ ಹಿಲ್ಟನ್‌ನ ಮೆಟ್ಟಿಲುಗಳ ಬಳಿ ಕಾನೂನು ಜಾರಿ ಸಂಸ್ಥೆಗಳು ಆತನನ್ನು ಬಂಧಿಸಿರುವುದನ್ನು ತೋರಿಸುತ್ತದೆ. ಶಂಕಿತ ಶೂಟರ್ ಅನ್ನು ಕ್ಯಾಲಿಫೋರ್ನಿಯಾದ ಟೊರೆನ್ಸ್‌ನ 31 ವರ್ಷದ ಕೋಲ್ ತೋಮಸ್ ಅಲೆನ್ ಎಂದು ಗುರುತಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ನಯನಾ ರಾಜೀವ್
|

Updated on: Apr 26, 2026 | 9:27 AM

Share

ವಾಷಿಂಗ್ಟನ್, ಏಪ್ರಿಲ್ 26: ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿ ವೇಳೆ ಗುಂಡಿನ ದಾಳಿ ನಡೆಸಿದ್ದ ಆರೋಪಿಯ ಫೋಟೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಬಿಡುಗಡೆ ಮಾಡಿದ್ದಾರೆ. ನೂರಾರು ಅತಿಥಿಗಳು ಸೇರಿದ್ದ ಹೋಟೆಲ್‌ನ ಬಾಲ್ ರೂಂನ ಹೊರಗಿನ ಸ್ಕ್ರೀನಿಂಗ್ ಪ್ರದೇಶದಲ್ಲಿ ಬಂದೂಕುಧಾರಿಯನ್ನು ಬಂಧಿಸಲಾಗಿದೆ. ಟ್ರಂಪ್ ಅವರನ್ನು ವೇದಿಕೆಯಿಂದ ಕೆಳಗಿಳಿಸಲಾಯಿತು. ಶ್ವೇತಭವನದ ವರದಿಗಾರರ ಭೋಜನ ಕೂಟದಿಂದ ಶಂಕಿತ ಶೂಟರ್‌ನ ಮೊದಲ ಚಿತ್ರ ಹೊರಬಂದಿದ್ದು, ವಾಷಿಂಗ್ಟನ್ ಹಿಲ್ಟನ್‌ನ ಮೆಟ್ಟಿಲುಗಳ ಬಳಿ ಕಾನೂನು ಜಾರಿ ಸಂಸ್ಥೆಗಳು ಆತನನ್ನು ಬಂಧಿಸಿರುವುದನ್ನು ತೋರಿಸುತ್ತದೆ. ಶಂಕಿತ ಶೂಟರ್ ಅನ್ನು ಕ್ಯಾಲಿಫೋರ್ನಿಯಾದ ಟೊರೆನ್ಸ್‌ನ 31 ವರ್ಷದ ಕೋಲ್ ತೋಮಸ್ ಅಲೆನ್ ಎಂದು ಗುರುತಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ