ಸ್ವಾಮೀಜಿಯನ್ನು ಬಂಧಿಸಿದರೆ ಸತ್ಯ ಹೊರಬರುತ್ತದೆ ಅನ್ನುತ್ತಾಳೆ ಚೈತ್ರಾ ಕುಂದಾಪುರ, ಸ್ವಾಮೀಜಿ ಯಾರು ಅಂತ ಪೊಲೀಸರು ಹೇಳಬೇಕು!

ಸ್ವಾಮೀಜಿಯನ್ನು ಬಂಧಿಸಿದರೆ ಸತ್ಯ ಹೊರಬರುತ್ತದೆ ಅನ್ನುತ್ತಾಳೆ ಚೈತ್ರಾ ಕುಂದಾಪುರ, ಸ್ವಾಮೀಜಿ ಯಾರು ಅಂತ ಪೊಲೀಸರು ಹೇಳಬೇಕು!
|

Updated on: Sep 14, 2023 | 10:45 AM

ಆಕೆ ಮತ್ತು ಇಂದಿರಾ ಕ್ಯಾಂಟೀನ್ ನಡುವೆ ಎತ್ತಣ ಸಂಬಂಧ ಅಂತ ಪೊಲೀಸರ ವಿಚಾರಣೆ ಬಳಿಕವೇ ಗೊತ್ತಾಗಬೇಕು. ಅಲ್ಲಾ ತಾಯಿ, ಪ್ರಕರಣದಲ್ಲಿ ಆರೋಪಿ ನಂ ವನ್ ನೀನೇ ಆಗಿದ್ದೀಯಲ್ಲ ಅಂತ ಕೇಳಿದರೆ, ಬೇಗ ಹೊರಬರುತ್ತೇನೆ ಅಂತ ಆತ್ಮವಿಶ್ವಾಸದಿಂದ ಹೇಳುತ್ತಾ ಒಳಗಡೆ ಹೋಗುತ್ತಾಳೆ.

ಬೆಂಗಳೂರು: ಜಟ್ಟಿಯೊಬ್ಬ ಚಿತ್ತಾದರೂ ಮೀಸೆ ತನ್ನ ಮಣ್ಣಾಗಿಲ್ಲ ಅಂದಿದ್ದನಂತೆ! ಹಾಗಿದೆ ಈಯಮ್ಮನ ವರಸೆ. ವಿಧಾನ ಸಭಾ ಚುನಾವಣೆಯಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ (Govinda Babu Pujari) ಟಿಕೆಟ್ ಕೊಡಿಸುವ ಭರವಸೆ ನೀಡಿ ರೂ. ಕೋಟಿ ಹಣ ಪೀಕಿ ವಂಚಿಸಿರುವ ಅರೋಪದಲ್ಲಿ ಅರೆಸ್ಟ್ ಆಗಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪರಳನ್ನು ಬೆಂಗಳೂರು ಸಿಸಿಬಿ ಅಧಿಕಾರಿಗಳು (CCB sleuths) ವಿಚಾರಣೆಗೆ ಕರೆ ತಂದಿದ್ದಾರೆ. ಸ್ಟೇಷನ್ ಒಳಗೆ ಹೋಗುವಾಗ ಆಕೆ ಆಡಿದ ಮಾತುಗಳನ್ನು ಕೇಳಿಸಿಕೊಳ್ಳಿ. ಯಾವುದೇ ಸ್ವಾಮೀಜಿ (Swamiji) ಅಂತೆ, ಅವರನ್ನು ಸೆರೆ ಹಿಡಿದರೆ ಸತ್ಯ ಬಯಲಿಗೆ ಬರುತ್ತೆ ಎಂದು ಹೇಳುವ ಚೈತ್ರಾ ಇಂದಿರಾ ಕ್ಯಾಂಟೀನ್ ಬಿಲ್ ಗಾಗಿ ನಡೆದಿರುವ ಷಡ್ಯಂತ್ರಕ್ಕೆ ಬಲಿಪಶುವಾಗಿದ್ದೇನೆ ಅನ್ನುತ್ತಾಳೆ. ಆಕೆ ಮತ್ತು ಇಂದಿರಾ ಕ್ಯಾಂಟೀನ್ ನಡುವೆ ಎತ್ತಣ ಸಂಬಂಧ ಅಂತ ಪೊಲೀಸರ ವಿಚಾರಣೆ ಬಳಿಕವೇ ಗೊತ್ತಾಗಬೇಕು. ಅಲ್ಲಾ ತಾಯಿ, ಪ್ರಕರಣದಲ್ಲಿ ಆರೋಪಿ ನಂ ವನ್ ನೀನೇ ಆಗಿದ್ದೀಯಲ್ಲ ಅಂತ ಕೇಳಿದರೆ, ಬೇಗ ಹೊರಬರುತ್ತೇನೆ ಅಂತ ಆತ್ಮವಿಶ್ವಾಸದಿಂದ ಹೇಳುತ್ತಾ ಒಳಗ್ಹೋಗುತ್ತಾಳೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ