AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರು ದಿನ ಬಳಿಕ, ಅರ್ಧ ಕಿಮೀ ದೂರದಲ್ಲಿ ನಾರಾಯಣ ಆಚಾರ್ ದೇಹ ಪತ್ತೆ

[lazy-load-videos-and-sticky-control id=”r24-RggcwI0″] ಕೊಡಗು:ಮಡಿಕೇರಿಯ ಬ್ರಹ್ಮಗಿರಿ ತಪ್ಪಲಿನ ಗುಡ್ಡ ಕುಸಿತದಿಂದಾಗಿ ನಾಪತ್ತೆಯಾಗಿದ್ದ ತಲಕಾವೇರಿಯ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಮೃತದೇಹ ಪತ್ತೆಯಾಗಿದೆ. ಗುಡ್ಡ ಕುಸಿದು 6 ದಿನಗಳ ನಂತರ ರಕ್ಷಣಾ ಸಿಬ್ಬಂದಿಯ ತೀವ್ರ ಹುಡುಕಾಟದ ನಂತರ ಇಂದು ತಲಕಾವೇರಿ ಪ್ರಧಾನ ಅರ್ಚಕ ನಾರಾಯಣ ಆಚಾರ್ ರವರ ಮೃತದೇಹ ಮಣ್ಣು ಬಿದ್ದ ಕಂದಕದೊಳಗೆ ಪತ್ತೆಯಾಗಿದೆ. ಕಂದಕದಿಂದ ಮೃತದೇಹವನ್ನು ರಕ್ಷಣಾ ಸಿಬ್ಬಂದಿಗಳು ಹರಸಾಹಸಪಟ್ಟು ಹೊರತೆಗೆದಿದ್ದಾರೆ. ಮೃತದೇಹ ಸಿಕ್ಕ ಸ್ಥಳಕ್ಕೆ ಸಂಸದ ಪ್ರತಾಪ್ ಸಿಂಹ ಹಾಗೂ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ […]

ಅರು ದಿನ ಬಳಿಕ, ಅರ್ಧ ಕಿಮೀ ದೂರದಲ್ಲಿ ನಾರಾಯಣ ಆಚಾರ್ ದೇಹ ಪತ್ತೆ
ಸಾಧು ಶ್ರೀನಾಥ್​
|

Updated on:Aug 11, 2020 | 5:30 PM

Share

[lazy-load-videos-and-sticky-control id=”r24-RggcwI0″]

ಕೊಡಗು:ಮಡಿಕೇರಿಯ ಬ್ರಹ್ಮಗಿರಿ ತಪ್ಪಲಿನ ಗುಡ್ಡ ಕುಸಿತದಿಂದಾಗಿ ನಾಪತ್ತೆಯಾಗಿದ್ದ ತಲಕಾವೇರಿಯ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಮೃತದೇಹ ಪತ್ತೆಯಾಗಿದೆ.

ಗುಡ್ಡ ಕುಸಿದು 6 ದಿನಗಳ ನಂತರ ರಕ್ಷಣಾ ಸಿಬ್ಬಂದಿಯ ತೀವ್ರ ಹುಡುಕಾಟದ ನಂತರ ಇಂದು ತಲಕಾವೇರಿ ಪ್ರಧಾನ ಅರ್ಚಕ ನಾರಾಯಣ ಆಚಾರ್ ರವರ ಮೃತದೇಹ ಮಣ್ಣು ಬಿದ್ದ ಕಂದಕದೊಳಗೆ ಪತ್ತೆಯಾಗಿದೆ. ಕಂದಕದಿಂದ ಮೃತದೇಹವನ್ನು ರಕ್ಷಣಾ ಸಿಬ್ಬಂದಿಗಳು ಹರಸಾಹಸಪಟ್ಟು ಹೊರತೆಗೆದಿದ್ದಾರೆ. ಮೃತದೇಹ ಸಿಕ್ಕ ಸ್ಥಳಕ್ಕೆ ಸಂಸದ ಪ್ರತಾಪ್ ಸಿಂಹ ಹಾಗೂ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ.

ನಿರಂತರ ಕಾರ್ಯಾಚರಣೆ ಬಳಿಕ ಮೃತದೇಹ ಸಿಕ್ಕ ಸ್ಥಳದಲ್ಲಿಯೇ ಕಾರು, ಸ್ಕೂಟರ್​, ಹಣ, ಪೂಜಾ ಸಾಮಾಗ್ರಿಗಳು ಕೂಡಾ ದೊರೆತಿದೆ. ಹೀಗಾಗಿ ಇದೇ ಪ್ರದೇಶದಲ್ಲಿ ಉಳಿದ ದೇಹಗಳಿಗಾಗಿ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಉಸ್ತುವಾರಿ ಸಚಿವ ಸೋಮಣ್ಣ ಟಿವಿ9 ಗೆ ತಿಳಿಸಿದ್ದಾರೆ.

ನಾರಾಯಣ ಆಚಾರ್​ರವರ ಮೃತದೇಹ ಸಿಕ್ಕ ಹಿನ್ನೆಲೆಯಿಂದಾಗಿ ಪತ್ನಿ ಹಾಗೂ ಇಬ್ಬರು ಪುರೋಹಿತರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಹಾಗೂ ಕೆಲ ಹೊತ್ತಿನಲ್ಲೇ ನಾರಾಯಣಾಚಾರ್​ರವರ ಮೃತದೇಹವನ್ನು ಮಡಿಕೇರಿಯ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಿದ್ದು ಇಂದು ಅಥವಾ ನಾಳೆ ಮರಣೋತ್ತರ ಪರೀಕ್ಷೆ ನಡೆಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

Published On - 3:39 pm, Tue, 11 August 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!