AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರು ದಿನ ಬಳಿಕ, ಅರ್ಧ ಕಿಮೀ ದೂರದಲ್ಲಿ ನಾರಾಯಣ ಆಚಾರ್ ದೇಹ ಪತ್ತೆ

[lazy-load-videos-and-sticky-control id=”r24-RggcwI0″] ಕೊಡಗು:ಮಡಿಕೇರಿಯ ಬ್ರಹ್ಮಗಿರಿ ತಪ್ಪಲಿನ ಗುಡ್ಡ ಕುಸಿತದಿಂದಾಗಿ ನಾಪತ್ತೆಯಾಗಿದ್ದ ತಲಕಾವೇರಿಯ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಮೃತದೇಹ ಪತ್ತೆಯಾಗಿದೆ. ಗುಡ್ಡ ಕುಸಿದು 6 ದಿನಗಳ ನಂತರ ರಕ್ಷಣಾ ಸಿಬ್ಬಂದಿಯ ತೀವ್ರ ಹುಡುಕಾಟದ ನಂತರ ಇಂದು ತಲಕಾವೇರಿ ಪ್ರಧಾನ ಅರ್ಚಕ ನಾರಾಯಣ ಆಚಾರ್ ರವರ ಮೃತದೇಹ ಮಣ್ಣು ಬಿದ್ದ ಕಂದಕದೊಳಗೆ ಪತ್ತೆಯಾಗಿದೆ. ಕಂದಕದಿಂದ ಮೃತದೇಹವನ್ನು ರಕ್ಷಣಾ ಸಿಬ್ಬಂದಿಗಳು ಹರಸಾಹಸಪಟ್ಟು ಹೊರತೆಗೆದಿದ್ದಾರೆ. ಮೃತದೇಹ ಸಿಕ್ಕ ಸ್ಥಳಕ್ಕೆ ಸಂಸದ ಪ್ರತಾಪ್ ಸಿಂಹ ಹಾಗೂ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ […]

ಅರು ದಿನ ಬಳಿಕ, ಅರ್ಧ ಕಿಮೀ ದೂರದಲ್ಲಿ ನಾರಾಯಣ ಆಚಾರ್ ದೇಹ ಪತ್ತೆ
ಸಾಧು ಶ್ರೀನಾಥ್​
|

Updated on:Aug 11, 2020 | 5:30 PM

Share

[lazy-load-videos-and-sticky-control id=”r24-RggcwI0″]

ಕೊಡಗು:ಮಡಿಕೇರಿಯ ಬ್ರಹ್ಮಗಿರಿ ತಪ್ಪಲಿನ ಗುಡ್ಡ ಕುಸಿತದಿಂದಾಗಿ ನಾಪತ್ತೆಯಾಗಿದ್ದ ತಲಕಾವೇರಿಯ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಮೃತದೇಹ ಪತ್ತೆಯಾಗಿದೆ.

ಗುಡ್ಡ ಕುಸಿದು 6 ದಿನಗಳ ನಂತರ ರಕ್ಷಣಾ ಸಿಬ್ಬಂದಿಯ ತೀವ್ರ ಹುಡುಕಾಟದ ನಂತರ ಇಂದು ತಲಕಾವೇರಿ ಪ್ರಧಾನ ಅರ್ಚಕ ನಾರಾಯಣ ಆಚಾರ್ ರವರ ಮೃತದೇಹ ಮಣ್ಣು ಬಿದ್ದ ಕಂದಕದೊಳಗೆ ಪತ್ತೆಯಾಗಿದೆ. ಕಂದಕದಿಂದ ಮೃತದೇಹವನ್ನು ರಕ್ಷಣಾ ಸಿಬ್ಬಂದಿಗಳು ಹರಸಾಹಸಪಟ್ಟು ಹೊರತೆಗೆದಿದ್ದಾರೆ. ಮೃತದೇಹ ಸಿಕ್ಕ ಸ್ಥಳಕ್ಕೆ ಸಂಸದ ಪ್ರತಾಪ್ ಸಿಂಹ ಹಾಗೂ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ.

ನಿರಂತರ ಕಾರ್ಯಾಚರಣೆ ಬಳಿಕ ಮೃತದೇಹ ಸಿಕ್ಕ ಸ್ಥಳದಲ್ಲಿಯೇ ಕಾರು, ಸ್ಕೂಟರ್​, ಹಣ, ಪೂಜಾ ಸಾಮಾಗ್ರಿಗಳು ಕೂಡಾ ದೊರೆತಿದೆ. ಹೀಗಾಗಿ ಇದೇ ಪ್ರದೇಶದಲ್ಲಿ ಉಳಿದ ದೇಹಗಳಿಗಾಗಿ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಉಸ್ತುವಾರಿ ಸಚಿವ ಸೋಮಣ್ಣ ಟಿವಿ9 ಗೆ ತಿಳಿಸಿದ್ದಾರೆ.

ನಾರಾಯಣ ಆಚಾರ್​ರವರ ಮೃತದೇಹ ಸಿಕ್ಕ ಹಿನ್ನೆಲೆಯಿಂದಾಗಿ ಪತ್ನಿ ಹಾಗೂ ಇಬ್ಬರು ಪುರೋಹಿತರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಹಾಗೂ ಕೆಲ ಹೊತ್ತಿನಲ್ಲೇ ನಾರಾಯಣಾಚಾರ್​ರವರ ಮೃತದೇಹವನ್ನು ಮಡಿಕೇರಿಯ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಿದ್ದು ಇಂದು ಅಥವಾ ನಾಳೆ ಮರಣೋತ್ತರ ಪರೀಕ್ಷೆ ನಡೆಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

Published On - 3:39 pm, Tue, 11 August 20

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ