ಎರಡು ಟ್ರಾಕ್ಟರು‌ಗಳ ನಡುವೆ ಜಗ್ಗೋ ಆಟ! ತುಂಡಾದ ಟ್ರ್ಯಾಕ್ಟರ್, ಚಾಲಕ ಏನಾದ ನೋಡಿ!

ವಿಜಯಪುರ: ಗ್ರಾಮೀಣ ಭಾಗದ ಜನರು ತಮ್ಮ ಮನರಂಜನೆಗಾಗಿ, ತಮ್ಮಲ್ಲಿನ ಶಕ್ತಿ ಸಾಮರ್ಥ್ಯಗಳ ಪ್ರದರ್ಶನಕ್ಕಾಗಿ ನಾನಾ ಸ್ಪರ್ಧೆಗಳಲ್ಲಿ ತೊಡಗುವುದುಂಟು. ತಮ್ಮಲ್ಲಿ ಲಭ್ಯವಿರುವ ಸಾಧನ ಸಲಕರಣೆಗಳನ್ನೇ ಬಳಸಿ, ಪ್ರತಿಭೆಯನ್ನು ಓರೆಗೆ ಹಚ್ಚುವುದು ಉಂಟು. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಬಸವೇಶ್ವರ ಜಾತ್ರೆ ನಿಮಿತ್ಯ ನಡೆದ ಸ್ಪರ್ಧೆಯೂ ಹೀಗೇ ಚಿತ್ತಾಕರ್ಷಕವಾಗಿತ್ತು.

| Edited By: ಸಾಧು ಶ್ರೀನಾಥ್​

Updated on: Sep 16, 2023 | 1:22 PM

ವಿಜಯಪುರ, ಸೆಪ್ಟೆಂಬರ್​ 16: ಗ್ರಾಮೀಣ ಭಾಗದ ಜನರು ತಮ್ಮ ಮನರಂಜನೆಗಾಗಿ, ತಮ್ಮಲ್ಲಿನ ಶಕ್ತಿ ಸಾಮರ್ಥ್ಯಗಳ ಪ್ರದರ್ಶನಕ್ಕಾಗಿ ನಾನಾ ಸ್ಪರ್ಧೆಗಳಲ್ಲಿ ತೊಡಗುವುದುಂಟು. ತಮ್ಮಲ್ಲಿ ಲಭ್ಯವಿರುವ ಸಾಧನ ಸಲಕರಣೆಗಳನ್ನೇ ಬಳಸಿ, ಪ್ರತಿಭೆಯನ್ನು ಓರೆಗೆ ಹಚ್ಚುವುದು ಉಂಟು. ವಿಜಯಪುರ ಜಿಲ್ಲೆ ಮುದ್ದೇಬಿಹಾಳ (Muddebihal) ತಾಲೂಕಿನ ಕುಂಟೋಜಿ ಗ್ರಾಮದ ಬಸವೇಶ್ವರ ಜಾತ್ರೆ ನಿಮಿತ್ಯ ನಡೆದ ಸ್ಪರ್ಧೆಯೂ ಹೀಗೇ ಚಿತ್ತಾಕರ್ಷಕವಾಗಿತ್ತು. ಎರಡು ಟ್ರಾಕ್ಟರು‌ಗಳ ನಡುವಣ ಜಗ್ಗಾಟದ (Tug of War) ಸ್ಪರ್ಧೆ ಅದಾಗಿತ್ತು.

ಆ ವೇಳೆ ನಡೆದ ಸಣ್ಣ ಅವಘಡದಲ್ಲಿ ಎರಡು ಟ್ರಾಕ್ಟರ್​​ಗಳು ತುಂಡಾಗಿವೆ. ಬಸವೇಶ್ವರ ದೇವರ ಜಾತ್ರೆಯ ನಿಮಿತ್ಯ ಟ್ರ್ಯಾಕ್ಟರ್ ನಿಂದ ಟ್ರ್ಯಾಕ್ಟರ್ (Tractor) ಜಗ್ಗಿಸುವ ಸ್ಪರ್ಧೆಯನ್ನು ಗ್ರಾಮಸ್ಥರು ಆಯೋಜನೆ ಮಾಡಿದ್ದರು. ಟ್ರ್ಯಾಕ್ಟರ್ ಎರಡು ತುಂಡಾಗುತ್ತಲೇ ಚಾಲಕ ಸ್ಪಲ್ಪದರಲ್ಲೇ ಪಾರಾಗಿದ್ದಾನೆ. ಟ್ರ್ಯಾಕ್ಟರ್ ಎಳೆಯುವ ಸ್ಪರ್ಧೆಯಲ್ಲಿ ಗೆದ್ದ ಚಾಲಕನಿಗೆ (Driver) 20 ಸಾವಿರ ರೂಪಾಯಿ ಬಹುಮಾನ ವಿತರಣೆಯಾಯಿತು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್