ಎರಡು ಟ್ರಾಕ್ಟರು‌ಗಳ ನಡುವೆ ಜಗ್ಗೋ ಆಟ! ತುಂಡಾದ ಟ್ರ್ಯಾಕ್ಟರ್, ಚಾಲಕ ಏನಾದ ನೋಡಿ!

ಎರಡು ಟ್ರಾಕ್ಟರು‌ಗಳ ನಡುವೆ ಜಗ್ಗೋ ಆಟ! ತುಂಡಾದ ಟ್ರ್ಯಾಕ್ಟರ್, ಚಾಲಕ ಏನಾದ ನೋಡಿ!
| Updated By: ಸಾಧು ಶ್ರೀನಾಥ್​

Updated on: Sep 16, 2023 | 1:22 PM

ವಿಜಯಪುರ: ಗ್ರಾಮೀಣ ಭಾಗದ ಜನರು ತಮ್ಮ ಮನರಂಜನೆಗಾಗಿ, ತಮ್ಮಲ್ಲಿನ ಶಕ್ತಿ ಸಾಮರ್ಥ್ಯಗಳ ಪ್ರದರ್ಶನಕ್ಕಾಗಿ ನಾನಾ ಸ್ಪರ್ಧೆಗಳಲ್ಲಿ ತೊಡಗುವುದುಂಟು. ತಮ್ಮಲ್ಲಿ ಲಭ್ಯವಿರುವ ಸಾಧನ ಸಲಕರಣೆಗಳನ್ನೇ ಬಳಸಿ, ಪ್ರತಿಭೆಯನ್ನು ಓರೆಗೆ ಹಚ್ಚುವುದು ಉಂಟು. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಬಸವೇಶ್ವರ ಜಾತ್ರೆ ನಿಮಿತ್ಯ ನಡೆದ ಸ್ಪರ್ಧೆಯೂ ಹೀಗೇ ಚಿತ್ತಾಕರ್ಷಕವಾಗಿತ್ತು.

ವಿಜಯಪುರ, ಸೆಪ್ಟೆಂಬರ್​ 16: ಗ್ರಾಮೀಣ ಭಾಗದ ಜನರು ತಮ್ಮ ಮನರಂಜನೆಗಾಗಿ, ತಮ್ಮಲ್ಲಿನ ಶಕ್ತಿ ಸಾಮರ್ಥ್ಯಗಳ ಪ್ರದರ್ಶನಕ್ಕಾಗಿ ನಾನಾ ಸ್ಪರ್ಧೆಗಳಲ್ಲಿ ತೊಡಗುವುದುಂಟು. ತಮ್ಮಲ್ಲಿ ಲಭ್ಯವಿರುವ ಸಾಧನ ಸಲಕರಣೆಗಳನ್ನೇ ಬಳಸಿ, ಪ್ರತಿಭೆಯನ್ನು ಓರೆಗೆ ಹಚ್ಚುವುದು ಉಂಟು. ವಿಜಯಪುರ ಜಿಲ್ಲೆ ಮುದ್ದೇಬಿಹಾಳ (Muddebihal) ತಾಲೂಕಿನ ಕುಂಟೋಜಿ ಗ್ರಾಮದ ಬಸವೇಶ್ವರ ಜಾತ್ರೆ ನಿಮಿತ್ಯ ನಡೆದ ಸ್ಪರ್ಧೆಯೂ ಹೀಗೇ ಚಿತ್ತಾಕರ್ಷಕವಾಗಿತ್ತು. ಎರಡು ಟ್ರಾಕ್ಟರು‌ಗಳ ನಡುವಣ ಜಗ್ಗಾಟದ (Tug of War) ಸ್ಪರ್ಧೆ ಅದಾಗಿತ್ತು.

ಆ ವೇಳೆ ನಡೆದ ಸಣ್ಣ ಅವಘಡದಲ್ಲಿ ಎರಡು ಟ್ರಾಕ್ಟರ್​​ಗಳು ತುಂಡಾಗಿವೆ. ಬಸವೇಶ್ವರ ದೇವರ ಜಾತ್ರೆಯ ನಿಮಿತ್ಯ ಟ್ರ್ಯಾಕ್ಟರ್ ನಿಂದ ಟ್ರ್ಯಾಕ್ಟರ್ (Tractor) ಜಗ್ಗಿಸುವ ಸ್ಪರ್ಧೆಯನ್ನು ಗ್ರಾಮಸ್ಥರು ಆಯೋಜನೆ ಮಾಡಿದ್ದರು. ಟ್ರ್ಯಾಕ್ಟರ್ ಎರಡು ತುಂಡಾಗುತ್ತಲೇ ಚಾಲಕ ಸ್ಪಲ್ಪದರಲ್ಲೇ ಪಾರಾಗಿದ್ದಾನೆ. ಟ್ರ್ಯಾಕ್ಟರ್ ಎಳೆಯುವ ಸ್ಪರ್ಧೆಯಲ್ಲಿ ಗೆದ್ದ ಚಾಲಕನಿಗೆ (Driver) 20 ಸಾವಿರ ರೂಪಾಯಿ ಬಹುಮಾನ ವಿತರಣೆಯಾಯಿತು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ