AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಹೇಳಿದ ಮಾತಿನಿಂದ ನನಗೆ ತೊಂದರೆ ಆಯ್ತು: ತುಕಾಲಿ ಸಂತು ಹೀಗೆ ಹೇಳಿದ್ದು ಯಾಕೆ?

ಸುದೀಪ್ ಹೇಳಿದ ಮಾತಿನಿಂದ ನನಗೆ ತೊಂದರೆ ಆಯ್ತು: ತುಕಾಲಿ ಸಂತು ಹೀಗೆ ಹೇಳಿದ್ದು ಯಾಕೆ?

ಮದನ್​ ಕುಮಾರ್​
| Edited By: |

Updated on:Sep 26, 2025 | 9:59 AM

Share

ಹಾಸ್ಯ ನಟ ತುಕಾಲಿ ಸಂತೋಷ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋನಲ್ಲಿ ಸ್ಪರ್ಧಿಸಿದ್ದರು. ಈಗ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಆರಂಭ ಆಗುತ್ತಿದೆ. ತುಕಾಲಿ ಸಂತೋಷ್ ಅವರು ತಮ್ಮ ಬಿಗ್ ಬಾಸ್ ಜರ್ನಿಯನ್ನು ಮೆಲುಕು ಹಾಕಿದ್ದಾರೆ. ವಿಡಿಯೋ ಇಲ್ಲಿದೆ..

ಹಾಸ್ಯ ನಟ ತುಕಾಲಿ ಸಂತೋಷ್ (Tukali Santhosh) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋನಲ್ಲಿ ಸ್ಪರ್ಧಿಸಿದ್ದರು. ಈಗ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಆರಂಭ ಆಗುತ್ತಿದೆ. ತುಕಾಲಿ ಸಂತೋಷ್ ಅವರು ತಮ್ಮ ಬಿಗ್ ಬಾಸ್ (Bigg Boss Kannada) ಜರ್ನಿಯನ್ನು ಮೆಲುಕು ಹಾಕಿದ್ದಾರೆ. ‘ಮೊದಲ ವಾರ ಚೆನ್ನಾಗಿ ಕಾಮಿಡಿ ಮಾಡಿದ್ದೆ. ನಾನೇ ಕಿಂಗ್ ಎಂದುಕೊಂಡಿದ್ದೆ. ಆದರೆ ಸುದೀಪ್ (Kichcha Sudeep) ಸರ್ ಬಂದು ಅದು ಕಾಮಿಡಿ ಅಲ್ಲ, ಹರ್ಟ್ ಮಾಡುತ್ತಿದ್ದೀರಿ ಎಂದರು. ಆಮೇಲೆ ಎಲ್ಲರೂ ನನ್ನನ್ನೇ ನಾಮಿನೇಟ್ ಮಾಡಿದರು. ಅದರಿಂದ ನನಗೆ ದೊಡ್ಡ ಹೊಡೆತ ಬಿತ್ತು. ಸುದೀಪಣ್ಣ ನೆಗೆಟಿವ್ ಆಗಿ ಹೇಳಿದ್ದು ತುಂಬಾ ಪ್ರಾಬ್ಲಂ ಆಯ್ತು. ಬೇರೆ ರೀತಿ ಆಟ ಶುರು ಮಾಡಿದೆ. ಸುದೀಪಣ್ಣ ಸಿಕ್ಕಾಪಟ್ಟೆ ಇಷ್ಟಪಟ್ಟರು’ ಎಂದು ತುಕಾಲಿ ಸಂತೋಷ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Sep 25, 2025 09:35 PM
Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More