ನನ್ನ ಗಂಡನ್ನ ಟಾರ್ಗೆಟ್ ಮಾಡ್ತಿದ್ದಾರೆ: ತುಕಾಲಿ ಸಂತು ಪತ್ನಿ ಚಿನ್ನಿ ಮಾತು

Bigg Boss: ಮೊದಲ ವಾರದ ಬಳಿಕ ತುಕಾಲಿ ಸಂತೋಷ್ ವಿರುದ್ಧ ಮನೆಯ ಹಲವು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ತುಕಾಲಿ ಸಂತು ಪತ್ನಿ ಮಾನಸ, ತುಕಾಲಿ ಸಂತು ಅವರನ್ನು ಬಿಗ್​ಬಾಸ್ ಮನೆಯಲ್ಲಿ ಟಾರ್ಗೆಟ್ ಮಾಡಲಾಗಿದೆ ಎಂದಿದ್ದಾರೆ.

ನನ್ನ ಗಂಡನ್ನ ಟಾರ್ಗೆಟ್ ಮಾಡ್ತಿದ್ದಾರೆ: ತುಕಾಲಿ ಸಂತು ಪತ್ನಿ ಚಿನ್ನಿ ಮಾತು
|

Updated on: Oct 20, 2023 | 11:43 PM

ಬಿಗ್​ಬಾಸ್ (Bigg Boss) ಮನೆಯಲ್ಲಿ ಮೊದಲ ವಾರದ ಕೊನೆಯಲ್ಲಿ ಹಲವು ಸದಸ್ಯರು ತುಕಾಲಿ ಸಂತು ವಿರುದ್ಧ ತಿರುಗಿ ಬಿದ್ದಿದ್ದರು. ಸಂತು ಅವರು ಮಾಡುವ ಹಾಸ್ಯ ಸರಿಬರುತ್ತಿಲ್ಲ, ಅವರು ವ್ಯಂಗ್ಯ ಮಾಡುತ್ತಾರೆ, ಬೇಸರವಾಗುವಂತೆ ಹಾಸ್ಯ ಮಾಡುತ್ತಾರೆ ಎಂದೆಲ್ಲ ಹೇಳಿದ್ದರು. ನಟ ಸುದೀಪ್ ಸಹ ತುಕಾಲಿ ಸಂತು ಅವರ ಹಾಸ್ಯದ ಬಗ್ಗೆ ಪರೋಕ್ಷವಾಗಿ ಟೀಕೆ ಮಾಡಿದ್ದರು. ಇದೀಗ ತುಕಾಲಿ ಸಂತು ಪತ್ನಿ ಮಾನಸ ಈ ಬಗ್ಗೆ ಮಾತನಾಡಿದ್ದು, ತುಕಾಲಿ ಸಂತು ಅವರನ್ನು ಟಾರ್ಗೆಟ್ ಮಾಡಿರುವುದು ಕಂಡು ಬಹಳ ಬೇಸರವಾಯ್ತು ಎಂದಿದ್ದಾರೆ. ಮಾತ್ರವಲ್ಲದೆ, ತುಕಾಲಿ ಸಂತು ಅವರು ತಪ್ಪು ಮಾಡಿದ್ದಾರೆ ಎಂದರೆ ಅವರಿಗೆ ತಿದ್ದುಕೊಳ್ಳಲು ಅವಕಾಶವನ್ನೂ ನೀಡಬೇಕು ಎಂದಿದ್ದಾರೆ. Tತುಕಾಲಿ ಸಂತು ಹಾಗೂ ಅವರ ಪತ್ನಿಯ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಬಿಗ್​ಬಾಸ್ ಮನೆಯಲ್ಲಿರುವ ತುಕಾಲಿ ಸಂತು ಆಗಾಗ್ಗೆ ತಮ್ಮ ಪತ್ನಿಯನ್ನುದ್ದೇಶಿಸಿ ಚಿನ್ನಿ-ಚಿನ್ನಿ ಎನ್ನುತ್ತಾ ಮಾತನಾಡುತ್ತಿರುತ್ತಾರೆ. ಹಬ್ಬ ಮಾಡು, ಪೂಜೆ ಮಾಡು ಎಂದೆಲ್ಲ ಬಿಗ್​ಬಾಸ್ ಮನೆಯಿಂದಲೇ ನಿರ್ದೇಶನ ನೀಡುತ್ತಿರುತ್ತಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ