ಕಾರು ಅಪಘಾತದ ಬಳಿಕ ಮಾತನಾಡಿದ ತುಕಾಲಿ ಸಂತೋಷ್

|

Updated on: Mar 14, 2024 | 8:34 AM

ತುಕಾಲಿ ಸಂತೋಷ್ ಅವರು ಇತ್ತೀಚೆಗೆ ಹೊಸ ಕಾರು ಖರೀದಿ ಮಾಡಿದ್ದರು. ಕಿಯಾ ಕಾರು ಖರೀದಿ ಮಾಡಿ ಸಂಭ್ರಮಿಸಿದ್ದರು. ಆದರೆ, ಈ ಕಾರು ಈಗ ಅಪಘಾತಕ್ಕೆ ಒಳಗಾಗಿದೆ. ಕಾರಿಗೆ ಹಾನಿ ಆಗಿದೆ. ಅದೇ ರೀತಿ ಆಟೋ ನಜ್ಜುಗುಜ್ಜಾಗಿದೆ. ಅಪಘಾತದ ಬಗ್ಗೆ ತುಕಾಲಿ ಸಂತೋಷ್ ಮಾತನಾಡಿದ್ದಾರೆ.

ತುಕಾಲಿ ಸಂತೋಷ್ (Tukali Santhosh) ಅವರು ಇತ್ತೀಚೆಗೆ ಹೊಸ ಕಾರು ಖರೀದಿ ಮಾಡಿದ್ದರು. ಕಿಯಾ ಕಾರು ಖರೀದಿ ಮಾಡಿ ಸಂಭ್ರಮಿಸಿದ್ದರು. ಆದರೆ, ಈ ಕಾರು ಈಗ ಅಪಘಾತಕ್ಕೆ ಒಳಗಾಗಿದೆ. ಕಾರಿಗೆ ಹಾನಿ ಆಗಿದೆ. ಅದೇ ರೀತಿ ಆಟೋ ನಜ್ಜುಗುಜ್ಜಾಗಿದೆ. ಅಪಘಾತದ ಬಗ್ಗೆ ತುಕಾಲಿ ಸಂತೋಷ್ ಮಾತನಾಡಿದ್ದಾರೆ. ‘ನಾನು ತುಮಕೂರು ಕಡೆಯಿಂದ ಕುಣಿಗಲ್ ಮಾರ್ಗವಾಗಿ ನನ್ನ ಊರು ಹೊಳೆನರಸೀಪುರ ಕಡೆ ಹೋಗುತ್ತಿದ್ದೆ. ಈ ವೇಳೆ ಅಪಘಾತ ಸಂಭವಿಸಿದೆ’ ಎಂದಿದ್ದಾರೆ ಅವರು. ಆಟೋ ಚಾಲಕನನ್ನು ಜಗದೀಶ್​ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಯಾರದ್ದು ತಪ್ಪು ಎನ್ನುವ ವಿಚಾರ ಇನ್ನಷ್ಟೇ ಗೊತ್ತಾಗಬೇಕಿದೆ. ಇತ್ತೀಚೆಗೆ ತುಕಾಲಿ ಸಂತೋಷ್ ಕಾರು ಖರೀದಿಸಿದ ವಿಡಿಯೋ ಹಂಚಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:22 am, Thu, 14 March 24

Follow us on