ಬಿಗ್ ಬಾಸ್ ಮನೆಯಲ್ಲಿ ಪತ್ನಿ ಕೊಟ್ಟ ಮಾತಿನ ಪೆಟ್ಟಿಗೆ ಕಂಗಾಲಾದ ತುಕಾಲಿ ಸಂತೋಷ್

‘ನನ್ನ ಪತ್ನಿಯನ್ನು ಮಾತ್ರ ಕಳುಹಿಸಬೇಡಿ’ ಎಂದು ಸಂತೋಷ್ ಮನವಿ ಮಾಡಿಕೊಂಡಿದ್ದರು. ಇದೇ ವಿಚಾರ ಇಟ್ಟುಕೊಂಡು ಅವರ ಪತ್ನಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಪತ್ನಿ ಕೊಟ್ಟ ಮಾತಿನ ಪೆಟ್ಟಿಗೆ ಕಂಗಾಲಾದ ತುಕಾಲಿ ಸಂತೋಷ್
|

Updated on: Dec 26, 2023 | 2:23 PM

ತುಕಾಲಿ ಸಂತೋಷ್ ಅವರದ್ದು ಪ್ರೇಮ ವಿವಾಹ. ಅನೇಕ ಬಾರಿ ಅವರು ಬಿಗ್ ಬಾಸ್ ಮನೆಯಲ್ಲಿ ಪತ್ನಿಯನ್ನು ನೆನಪಿಸಿಕೊಂಡಿದ್ದಿದೆ. ಈ ವಾರ ಫ್ಯಾಮಿಲಿ ವೀಕ್. ಹೀಗಾಗಿ, ಸ್ಪರ್ಧಿಗಳ ಕುಟುಂಬದವರು ದೊಡ್ಮನೆಗೆ ಬರುತ್ತಿದ್ದಾರೆ. ಅದೇ ರೀತಿ ಬಿಗ್ ಬಾಸ್ ಮನೆಗೆ ತುಕಾಲಿ ಸಂತೋಷ್ (Tukali Santosh) ಅವರ ಪತ್ನಿಯ ಆಗಮನ ಆಗಿದೆ. ಆರಂಭದಲ್ಲಿ ‘ನನ್ನ ಪತ್ನಿಯನ್ನು ಮಾತ್ರ ಕಳುಹಿಸಬೇಡಿ’ ಎಂದು ಸಂತೋಷ್ ಮನವಿ ಮಾಡಿಕೊಂಡಿದ್ದರು. ಇದೇ ವಿಚಾರ ಇಟ್ಟುಕೊಂಡು ಅವರ ಪತ್ನಿ ಕ್ಲಾಸ್ ತೆಗೆದುಕೊಂಡಿದ್ದಾರೆ. ‘ನನ್ನ ಪತ್ನಿ ಊರಲ್ಲಿ ಎಮ್ಮೆ ಕಾಯುತ್ತಿದ್ದಳು’ ಎಂದರು ಸಂತೋಷ್. ಇದಕ್ಕೂ ಅವರ ಪತ್ನಿ ತಿರುಗೇಟು ಕೊಟ್ಟಿದ್ದಾರೆ. ‘ಇವನೇನು ಮೈಸೂರಿನಲ್ಲಿ ಅರ್ಜುನನ (ಆನೆ) ಕಾಯ್ತಾ ಇದ್ನಾ’ ಎಂದಿದ್ದಾರೆ. ಈ ಪ್ರೋಮೋ ಗಮನ ಸೆಳೆದಿದೆ. ಇಂದು (ಡಿಸೆಂಬರ್ 26) ಈ ಎಪಿಸೋಡ್ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಈ ಎಪಿಸೋಡ್ ಪ್ರಸಾರ ಕಾಣಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ