ನಾಮಪತ್ರ ಸಲ್ಲಿಸುವ ಮೊದಲು ಪೊಲೀಸರೊಂದಿಗೆ ತುಮಕೂರು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಕಿರಿಕ್!

ಅವರ ಕೂಗಾಟದಿಂದ ತಾಳ್ಮೆ ಕಳೆದುಕೊಂಡ ಚಂದ್ರಶೇಖರ್ ಐದಕ್ಕಿಂತ ಹೆಚ್ಚು ಜನರನ್ನು ಒಳಗಡೆ ಕಳಿಸಬಾರದೆಂದು ಆದೇಶವಿದೆ ಅದನ್ನು ಪಾಲಿಸುತ್ತಿದ್ದೇವೆ, ಇದರಲ್ಲಿ ತಮಾಷೆ ಎಂಥದ್ದೂ ಇಲ್ಲ ಎಂದರು. ನಂತರ ವಿಷಯ ಮನವರಿಕೆ ಮಾಡಿಕೊಂಡ ಸೋಮಣ್ಣ ಐವರೊಂದಿಗೆ ಒಳಗಡೆ ಹೋಗಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವ ಮೊದಲು ಪೊಲೀಸರೊಂದಿಗೆ ತುಮಕೂರು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಕಿರಿಕ್!
|

Updated on: Apr 03, 2024 | 4:36 PM

ತುಮಕೂರು: ಪೊಲೀಸ್ (police) ಮತ್ತು ಜನಪ್ರತಿನಿಧಿಗಳ ನಡುವೆ ನಡೆಯುವ ತಿಕ್ಕಾಟಗಳು ಅಪರೂಪವೇನಲ್ಲ. ಆದರೆ ವಿ ಸೋಮಣ್ಣ (V Somanna) ಅವರಂಥ ಹಿರಿಯ ಮತ್ತು ಸಜ್ಜನ ರಾಜಕಾರಣಿ ಪೊಲೀಸರ ಜೊತೆ ವಾಗ್ವಾದಕ್ಕಿಳಿಯುವುದು ಖಂಡಿತವಾಗಿಯೂ ಅಪರೂಪವೇ. ಅಸಲಿಗೆ ನಡೆದಿದ್ದೇನೆಂದರೆ ಇಂದು ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಗೆ (DC office) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮಣ್ಣ ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲು ಹೋದಾಗ ತುಮಕೂರು ಡಿವೈಎಸ್ ಪಿ ನೇತೃತ್ವದ ಪೊಲೀಸ್ ತಂಡ ಅವರನ್ನು ತಡೆದು ಅಭ್ಯರ್ಥಿ ಸೇರಿ ಐದು ಜನಕ್ಕಿಂತ ಜಾಸ್ತಿ ಒಳಗಡೆ ಹೋಗುವಂತಿಲ್ಲ ಎಂದು ತಿಳಿಸಿತು. ಅಷ್ಟಕ್ಕೆ ಕೋಪಾವಿಷ್ಟರಾದ ಸೋಮಣ್ಣ ಏನು ತಮಾಷೆ ಮಾಡುತ್ತಿದ್ದೀರಾ ಅನ್ನುತ್ತಾ ಪೊಲೀಸರ ಮೇಲೆ ರೇಗಾಡತೊಡಗಿದರು. ಅವರ ಕೂಗಾಟದಿಂದ ತಾಳ್ಮೆ ಕಳೆದುಕೊಂಡ ಚಂದ್ರಶೇಖರ್ ಐದಕ್ಕಿಂತ ಹೆಚ್ಚು ಜನರನ್ನು ಒಳಗಡೆ ಕಳಿಸಬಾರದೆಂದು ಆದೇಶವಿದೆ ಅದನ್ನು ಪಾಲಿಸುತ್ತಿದ್ದೇವೆ, ಇದರಲ್ಲಿ ತಮಾಷೆ ಎಂಥದ್ದೂ ಇಲ್ಲ ಎಂದರು. ನಂತರ ವಿಷಯ ಮನವರಿಕೆ ಮಾಡಿಕೊಂಡ ಸೋಮಣ್ಣ ಐವರೊಂದಿಗೆ ಒಳಗಡೆ ಹೋಗಿ ನಾಮಪತ್ರ ಸಲ್ಲಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ತುಮಕೂರು ಬಿಜೆಪಿ ಟಿಕೆಟ್​ ಫೈಟ್: ಟಿಕೆಟ್ ಸಿಗುವ ವಿಶ್ವಾಸದಲ್ಲಿ ಮಾಧುಸ್ವಾಮಿ; ಮತ್ತೊಬ್ಬ ಆಕಾಂಕ್ಷಿ ವಿ ಸೋಮಣ್ಣ ಹೇಳುವುದೇನು?

Follow us
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘