ಮೊಹರಂ ಆಚರಣೆಯಲ್ಲಿ ತಲ್ವಾರ್ ಹಿಡಿದು ಕುಣಿದರು ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್
ತುಮಕೂರು ತಾಲ್ಲೂಕಿನ ಹೆಬ್ಬೂರಿನಲ್ಲಿ ನಡೆದ ಮೊಹರಂ ಆಚರಣೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿ(ಎಸ್) ಶಾಸಕ ಡಿಸಿ ಗೌರಿಶಂಕರ್ ಭಾಗಿಯಾಗಿ ಕೈಯಲ್ಲಿ ತಲ್ವಾರ್ ಹಿಡಿದು ಮೊಹರಂ ಕುಣಿತ ಮಾಡಿದರು.
ಮೊಹರಂ (Muharrum) ಆಚರಣೆಯ ಪದ್ಧತಿಗಳು ಒಂದೇ ತೆರನಾಗಿಲ್ಲ. ಕೆಲವು ಕಡೆ ಅದನ್ನು ಹಬ್ಬ ಸಂಭ್ರಮ ಎಂದು ಆಚರಿಸುವುದಿಲ್ಲ. ಉತ್ತರ ಕರ್ನಾಟಕದಲ್ಲಿ ನಿಸ್ಸಂದೇಹವಾಗಿ ಅದು ಸಂಭ್ರಮ. ತುಮಕೂರು ಜಿಲ್ಲೆಯಲ್ಲೂ ಅದನ್ನು ಸಂಭ್ರಮವಾಗಿ ಆಚರಿಸಲಾಗುತ್ತದೆ. ಮಂಗಳವಾರ ತುಮಕೂರು ತಾಲ್ಲೂಕಿನ ಹೆಬ್ಬೂರಿನಲ್ಲಿ ನಡೆದ ಮೊಹರಂ ಆಚರಣೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿ(ಎಸ್) (JDS) ಶಾಸಕ ಡಿಸಿ ಗೌರಿಶಂಕರ್ (DC Gowri Shankar) ಭಾಗಿಯಾಗಿ ಕೈಯಲ್ಲಿ ತಲ್ವಾರ್ ಹಿಡಿದು ಮೊಹರಂ ಕುಣಿತ ಮಾಡಿದರು.
Follow Us
Latest Videos
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

