AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಡೇ ಭೈರವೇಶ್ವರನಿಗೆ ಭಕ್ತರಿಂದ ಮದ್ಯದ ನೈವೇದ್ಯ!

ಓಡೇ ಭೈರವೇಶ್ವರನಿಗೆ ಭಕ್ತರಿಂದ ಮದ್ಯದ ನೈವೇದ್ಯ!

ಭಾವನಾ ಹೆಗಡೆ
|

Updated on: Jan 19, 2026 | 3:12 PM

Share

ಜಿಲ್ಲೆಯ ಭೈರವೇಶ್ವರ ದೇವಸ್ಥಾನದಲ್ಲಿ ಶತಮಾನಗಳಿಂದ ನಡೆದುಕೊಂಡು ಬರುತ್ತಿರುವ ವಿಶಿಷ್ಟ ಆಚರಣೆ ಇಂದು ಕೂಡ ಮುಂದುವರಿದಿದೆ. ಇಲ್ಲಿ ಭಕ್ತರು ಓಡೆ ಭೈರವೇಶ್ವರ ದೇವರಿಗೆ ಮದ್ಯ ಹಾಗೂ ಮಾಂಸವನ್ನು ನೈವೇದ್ಯವಾಗಿ ಅರ್ಪಿಸುವ ಸಂಪ್ರದಾಯವಿದೆ. ಹರಕೆ ತೀರಿಸಲು ತರಲಾಗುವ ಈ ನೈವೇದ್ಯವನ್ನು ಪೂಜೆಯ ನಂತರ ಭಕ್ತರಿಗೆ ಪ್ರಸಾದವಾಗಿ ವಿತರಿಸಲಾಗುತ್ತದೆ. ದೇವಸ್ಥಾನದಲ್ಲಿ ಗಂಡು-ಹೆಣ್ಣು ಭೇದವಿಲ್ಲದೆ ಎಲ್ಲರೂ ಮದ್ಯ ಮತ್ತು ಮಾಂಸವನ್ನು ಪ್ರಸಾದವಾಗಿ ಸೇವನೆ ಮಾಡುತ್ತಾರೆ.

ತುಮಕೂರು, ಜನವರಿ 19: ಜಿಲ್ಲೆಯ ಭೈರವೇಶ್ವರ ದೇವಸ್ಥಾನದಲ್ಲಿ ಶತಮಾನಗಳಿಂದ ನಡೆದುಕೊಂಡು ಬರುತ್ತಿರುವ ವಿಶಿಷ್ಟ ಆಚರಣೆ ಇಂದು ಕೂಡ ಮುಂದುವರಿದಿದೆ. ಇಲ್ಲಿ ಭಕ್ತರು ಓಡೆ ಭೈರವೇಶ್ವರ ದೇವರಿಗೆ ಮದ್ಯ ಹಾಗೂ ಮಾಂಸವನ್ನು ನೈವೇದ್ಯವಾಗಿ ಅರ್ಪಿಸುವ ಸಂಪ್ರದಾಯವಿದೆ. ಹರಕೆ ತೀರಿಸಲು ತರಲಾಗುವ ಈ ನೈವೇದ್ಯವನ್ನು ಪೂಜೆಯ ನಂತರ ಭಕ್ತರಿಗೆ ಪ್ರಸಾದವಾಗಿ ವಿತರಿಸಲಾಗುತ್ತದೆ. ದೇವಸ್ಥಾನದಲ್ಲಿ ಗಂಡು-ಹೆಣ್ಣು ಭೇದವಿಲ್ಲದೆ ಎಲ್ಲರೂ ಮದ್ಯ ಮತ್ತು ಮಾಂಸವನ್ನು ಪ್ರಸಾದವಾಗಿ ಸೇವನೆ ಮಾಡುತ್ತಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More