ತುಮಕೂರು: ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ನಾಶ; 100ಕ್ಕೂ ಹೆಚ್ಚು ಅಡಿಕೆ ಮರ ಬೆಂಕಿಗಾಹುತಿ
ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ನಾಶವಾದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅಂಕಸಂದ್ರ (Ankasandra) ಗ್ರಾಮದಲ್ಲಿ ನಡೆದಿದೆ. ಈ ವೇಳೆ 1 ಲಕ್ಷ ಕೊಬ್ಬರಿ ಸೇರಿ 15 ತೆಂಗಿನಮರ ಮತ್ತು 100ಕ್ಕೂ ಹೆಚ್ಚು ಅಡಿಕೆ ಮರ ಬೆಂಕಿಗಾಹುತಿಯಾಗಿದ್ದು, ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತುಮಕೂರು, ಮೇ.03: ಜಿಲ್ಲೆಯ ಗುಬ್ಬಿ ತಾಲೂಕಿನ ಅಂಕಸಂದ್ರ(Ankasandra) ಗ್ರಾಮದ ಪಾಪಣ್ಣ ಎಂಬುವರಿಗೆ ಸೇರಿದ ಶೆಡ್ನಲ್ಲಿದ್ದ ಲಕ್ಷಾಂತರ ಮೌಲ್ಯದ ಕೊಬ್ಬರಿ ನಾಶವಾಗಿದೆ. ಆಕಸ್ಮಿಕ ಬೆಂಕಿ ತಗುಲಿ 1 ಲಕ್ಷ ಕೊಬ್ಬರಿ, 15 ತೆಂಗಿನಮರ ಮತ್ತು 100ಕ್ಕೂ ಹೆಚ್ಚು ಅಡಿಕೆ ಮರ ಬೆಂಕಿಗಾಹುತಿಯಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಘಟನೆ ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
