ತುಮಕೂರು: ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ನಾಶ; 100ಕ್ಕೂ ಹೆಚ್ಚು ಅಡಿಕೆ ಮರ ಬೆಂಕಿಗಾಹುತಿ
ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ನಾಶವಾದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅಂಕಸಂದ್ರ (Ankasandra) ಗ್ರಾಮದಲ್ಲಿ ನಡೆದಿದೆ. ಈ ವೇಳೆ 1 ಲಕ್ಷ ಕೊಬ್ಬರಿ ಸೇರಿ 15 ತೆಂಗಿನಮರ ಮತ್ತು 100ಕ್ಕೂ ಹೆಚ್ಚು ಅಡಿಕೆ ಮರ ಬೆಂಕಿಗಾಹುತಿಯಾಗಿದ್ದು, ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತುಮಕೂರು, ಮೇ.03: ಜಿಲ್ಲೆಯ ಗುಬ್ಬಿ ತಾಲೂಕಿನ ಅಂಕಸಂದ್ರ(Ankasandra) ಗ್ರಾಮದ ಪಾಪಣ್ಣ ಎಂಬುವರಿಗೆ ಸೇರಿದ ಶೆಡ್ನಲ್ಲಿದ್ದ ಲಕ್ಷಾಂತರ ಮೌಲ್ಯದ ಕೊಬ್ಬರಿ ನಾಶವಾಗಿದೆ. ಆಕಸ್ಮಿಕ ಬೆಂಕಿ ತಗುಲಿ 1 ಲಕ್ಷ ಕೊಬ್ಬರಿ, 15 ತೆಂಗಿನಮರ ಮತ್ತು 100ಕ್ಕೂ ಹೆಚ್ಚು ಅಡಿಕೆ ಮರ ಬೆಂಕಿಗಾಹುತಿಯಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಘಟನೆ ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
