ಗೃಹ ಸಚಿವ ಪರಮೇಶ್ವರ್​ ತವರು ಜಿಲ್ಲೆಯಲ್ಲಿ ಸೋರುತಿಹುದು ಪೊಲೀಸ್​ ಠಾಣೆ

ಗೃಹ ಸಚಿವ ಪರಮೇಶ್ವರ್​ ತವರು ಜಿಲ್ಲೆಯಲ್ಲಿ ಸೋರುತಿಹುದು ಪೊಲೀಸ್​ ಠಾಣೆ
| Updated By: ವಿವೇಕ ಬಿರಾದಾರ

Updated on: Oct 21, 2024 | 1:10 PM

ಗೃಹ ಸಚಿವ ಡಾ.ಜಿ.ಪರಮೇಶ್ವರ್ ತವರು ಜಿಲ್ಲೆಯ ಪೊಲೀಸ್ ಠಾಣೆ ಮಳೆಗೆ ಸೋರುತ್ತಿದೆ. ತುಮಕೂರು ನಗರದ ಜಯನಗರ ಪೊಲೀಸ್ ಠಾಣೆಯ ಪರಿಸ್ಥಿತಿ ಕಂಡು ಸಾರ್ವಜನಿಕರು ಮರುಗಿದ್ದಾರೆ. ಸುಸಜ್ಜಿತವಾದ ಕಟ್ಟಡವಿಲ್ಲದೆ ನಗರದ ಜಯನಗರ ಪೊಲೀಸರು ಪರದಾಡುತ್ತಿದ್ದಾರೆ.

ತುಮಕೂರು, ಅಕ್ಟೋಬರ್​ 21: ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parmeshwara) ತವರು ಜಿಲ್ಲೆಯಲ್ಲಿ ಪೊಲೀಸ್ ಠಾಣೆಯೊಂದು (Police Station) ಮಳೆಗೆ ಸೋರುತ್ತಿದೆ. ತುಮಕೂರು (Tumakur) ನಗರದ ಜಯನಗರ ಪೊಲೀಸ್ ಠಾಣೆಯ ಪರಿಸ್ಥಿತಿ ಕಂಡು ಸಾರ್ವಜನಿಕರು ಮರುಗಿದ್ದಾರೆ. ಸುಸಜ್ಜಿತವಾದ ಕಟ್ಟಡವಿಲ್ಲದೆ ನಗರದ ಜಯನಗರ ಪೊಲೀಸರು ಪರದಾಡುತ್ತಿದ್ದಾರೆ.

ಠಾಣೆಯಲ್ಲಿನ ಕಂಪ್ಯೂಟರ್‌ಗಳು, ಯುಪಿಎಸ್ ಬ್ಯಾಟರಿಗಳು ಸೇರಿದಂತೆ ಕಡತಗಳು ಮಳೆ ನೀರಿಗೆ ಹಾಳಾಗುತ್ತಿವೆ. ಗೃಹ ಸಚಿವರ ತವರು ಜಿಲ್ಲೆಯಲ್ಲಿನ ಪೊಲೀಸ್ ಠಾಣೆಯ ಪರಿಸ್ಥಿತಿ ಹೀಗಾದರೆ ಬೇರೆ ಕಡೆ ಠಾಣೆಗಳ ಸ್ಥಿತಿ ಹೇಗಿದೆ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಜಯನಗರ ಪೊಲೀಸ್ ಠಾಣೆ ನಡೆಯುತ್ತಿರುವ ಕಟ್ಟಡ ಹಳೆಯದಾಗಿದೆ. ಕಟ್ಟಡದ ಸಿಮೆಂಟ್ ಛಾವಣಿಯಿಂದ ಮಳೆಯ ನೀರು ಜಿನುಗುತ್ತಿದೆ. ಜನರಿಗೆ ರಕ್ಷಣೆ ನೀಡಬೇಕಾದ ಪೊಲೀಸರು ಮಳೆ ನೀರಿನಿಂದ ನಮ್ಮನ್ನು ರಕ್ಷಿಸಿ ಎನ್ನುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
ಇಂದು ಸುರಿದ ಮಳೆಗೆ ಬೆಂಗಳೂರು ಡಬಲ್ ರೋಡಲ್ಲಿ ಸಿಂಗಲ್ ರೋಡೂ ಕಾಣಿಸ್ತಿಲ್ಲ
ಇಂದು ಸುರಿದ ಮಳೆಗೆ ಬೆಂಗಳೂರು ಡಬಲ್ ರೋಡಲ್ಲಿ ಸಿಂಗಲ್ ರೋಡೂ ಕಾಣಿಸ್ತಿಲ್ಲ
ಮೆಕ್​ಡೊನಾಲ್ಡ್​ನಲ್ಲಿ ಫ್ರೆಂಚ್​ಫ್ರೈಸ್ ಮಾಡಿದ ಡೊನಾಲ್ಡ್​ ಟ್ರಂಪ್
ಮೆಕ್​ಡೊನಾಲ್ಡ್​ನಲ್ಲಿ ಫ್ರೆಂಚ್​ಫ್ರೈಸ್ ಮಾಡಿದ ಡೊನಾಲ್ಡ್​ ಟ್ರಂಪ್
‘ಬರಬಾರದಿತ್ತು’; ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಸುಸ್ತಾದ ಹನುಮಂತ್
‘ಬರಬಾರದಿತ್ತು’; ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಸುಸ್ತಾದ ಹನುಮಂತ್
ಬೆಂಗಳೂರಿನಲ್ಲಿ ಮಳೆ ಆರ್ಭಟ: ರಸ್ತೆಯಲ್ಲಿ ನಿಂತ ನೀರು, ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಮಳೆ ಆರ್ಭಟ: ರಸ್ತೆಯಲ್ಲಿ ನಿಂತ ನೀರು, ವಾಹನ ಸವಾರರ ಪರದಾಟ
Daily Devotional: ರತ್ನ ಧಾರಣೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ರತ್ನ ಧಾರಣೆಯ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ಸರ್ಕಾರಿ ನೌಕರರು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ಸರ್ಕಾರಿ ನೌಕರರು ಇಂದು ಶುಭ ಸುದ್ದಿ ಕೇಳುವರು
ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಹೆಚ್​ಡಿಕೆ ಗರಂ
ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಹೆಚ್​ಡಿಕೆ ಗರಂ
BBK11: ಜಗದೀಶ್ ಬಳಿಕ ಬಿಗ್ ಬಾಸ್ ಮನೆಯಲ್ಲಿ ಹನುಮಂತನ ಹವಾ ಶುರು
BBK11: ಜಗದೀಶ್ ಬಳಿಕ ಬಿಗ್ ಬಾಸ್ ಮನೆಯಲ್ಲಿ ಹನುಮಂತನ ಹವಾ ಶುರು
ಹೊಲದಲ್ಲಿ ಕುಮಾರಸ್ವಾಮಿ ಬಾನುವಾರದ ಸ್ಪೆಷಲ್ ಬಾಡೂಟ
ಹೊಲದಲ್ಲಿ ಕುಮಾರಸ್ವಾಮಿ ಬಾನುವಾರದ ಸ್ಪೆಷಲ್ ಬಾಡೂಟ
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ